ಡಿಸಿಎಂ ಆಯ್ತು, ಈಗ ಸಿಎಂ ಸಿದ್ದರಾಮಯ್ಯ ಓಪನ್ ಆಫರ್‌ !

ಡಿಸಿಎಂ ಆಯ್ತು, ಈಗ ಸಿಎಂ ಸಿದ್ದರಾಮಯ್ಯ ಓಪನ್ ಆಫರ್‌ !

Published : Aug 28, 2023, 01:16 PM IST

ಕಾಂಗ್ರೆಸ್‌ ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಯಾರೇ ಬಂದರೂ ಅವರಿಗೆ ಸ್ವಾಗತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

ಮೈಸೂರು : ಕಾಂಗ್ರೆಸ್ (Congress) ಪಕ್ಷಕ್ಕೆ ಘರ್ ವಾಪಸಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿ, ಕೇವಲ ಪಕ್ಷ ಬಿಟ್ಟಿದ್ದವರು ಮಾತ್ರವಲ್ಲ. ಪಕ್ಷದ ತತ್ವ ಸಿದ್ದಾಂತ ಒಪ್ಪಿ ಯಾರೇ ಬಂದರೂ ಸ್ವಾಗತ ಎಂದು ಹೇಳಿದ್ದಾರೆ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು ಎಂದು ಮೈಸೂರಿನಲ್ಲಿ(Mysore) ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ(BJP) ಎಲ್ಲಿದೆ ರೀ, ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ. ಇದುವರೆಗೂ ವಿಪಕ್ಷ ನಾಯಕನನ್ನೂ ಮಾಡಲು ಸಾಧ್ಯವಾಗಿಲ್ಲ. ಸರ್ಕಾರ ಬಂದು ನೂರು ದಿನ‌ ಆಗಿದೆ ಎಂದು ವ್ಯಂಗ್ಯವಾಡಿದರು. ಪ್ರಧಾನಿ ಬಿಜೆಪಿ ನಾಯಕರನ್ನ ಭೇಟಿ ಮಾಡದ ವಿಚಾರವಾಗಿ ಮಾತನಾಡಿದ ಅವರು, ಮೋದಿನೇ ಇವರನ್ನ ಭೇಟಿಗೆ ಬರಬೇಡಿ ಅಂದಿದ್ರಂತೆ ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ಮೈಸೂರಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಯಾರಾಗ್ತಾರೆ 'ಕೈ' ಅಭ್ಯರ್ಥಿ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more