ಡಿಸಿಎಂ ಆಯ್ತು, ಈಗ ಸಿಎಂ ಸಿದ್ದರಾಮಯ್ಯ ಓಪನ್ ಆಫರ್‌ !

ಡಿಸಿಎಂ ಆಯ್ತು, ಈಗ ಸಿಎಂ ಸಿದ್ದರಾಮಯ್ಯ ಓಪನ್ ಆಫರ್‌ !

Published : Aug 28, 2023, 01:16 PM IST

ಕಾಂಗ್ರೆಸ್‌ ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಯಾರೇ ಬಂದರೂ ಅವರಿಗೆ ಸ್ವಾಗತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

ಮೈಸೂರು : ಕಾಂಗ್ರೆಸ್ (Congress) ಪಕ್ಷಕ್ಕೆ ಘರ್ ವಾಪಸಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿ, ಕೇವಲ ಪಕ್ಷ ಬಿಟ್ಟಿದ್ದವರು ಮಾತ್ರವಲ್ಲ. ಪಕ್ಷದ ತತ್ವ ಸಿದ್ದಾಂತ ಒಪ್ಪಿ ಯಾರೇ ಬಂದರೂ ಸ್ವಾಗತ ಎಂದು ಹೇಳಿದ್ದಾರೆ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು ಎಂದು ಮೈಸೂರಿನಲ್ಲಿ(Mysore) ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ(BJP) ಎಲ್ಲಿದೆ ರೀ, ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ. ಇದುವರೆಗೂ ವಿಪಕ್ಷ ನಾಯಕನನ್ನೂ ಮಾಡಲು ಸಾಧ್ಯವಾಗಿಲ್ಲ. ಸರ್ಕಾರ ಬಂದು ನೂರು ದಿನ‌ ಆಗಿದೆ ಎಂದು ವ್ಯಂಗ್ಯವಾಡಿದರು. ಪ್ರಧಾನಿ ಬಿಜೆಪಿ ನಾಯಕರನ್ನ ಭೇಟಿ ಮಾಡದ ವಿಚಾರವಾಗಿ ಮಾತನಾಡಿದ ಅವರು, ಮೋದಿನೇ ಇವರನ್ನ ಭೇಟಿಗೆ ಬರಬೇಡಿ ಅಂದಿದ್ರಂತೆ ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ಮೈಸೂರಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಯಾರಾಗ್ತಾರೆ 'ಕೈ' ಅಭ್ಯರ್ಥಿ..?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more