ಸಿದ್ದರಾಮೋತ್ಸವ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ, ಚುನಾವಣೆ ಗೆಲ್ಲುವ ಸ್ಟ್ರಾಟಜಿನಾ.?

ಸಿದ್ದರಾಮೋತ್ಸವ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ, ಚುನಾವಣೆ ಗೆಲ್ಲುವ ಸ್ಟ್ರಾಟಜಿನಾ.?

Published : Aug 01, 2022, 11:43 AM ISTUpdated : Aug 01, 2022, 12:12 PM IST

ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ 75ನೇ ಹುಟ್ಟುಹಬ್ಬ ಆ.3ರಂದು ಅದ್ಧೂರಿಯಾಗಿ ದಾವಣಗೆರೆಯಲ್ಲಿ ನಡೆಯಲಿದೆ. ಈ ಸಿದ್ದರಾಮೋತ್ಸವ ಬಗ್ಗೆ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ಟೀಕೆ ಕೇಳಿ ಬಂದಿದೆ. 

ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ 75ನೇ ಹುಟ್ಟುಹಬ್ಬ ಆ.3ರಂದು ಅದ್ಧೂರಿಯಾಗಿ ದಾವಣಗೆರೆಯಲ್ಲಿ ನಡೆಯಲಿದೆ. ಈ ಸಿದ್ದರಾಮೋತ್ಸವ ಬಗ್ಗೆ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ಟೀಕೆ ಕೇಳಿ ಬಂದಿದೆ. ಸ್ವಪಕ್ಷ ಕಾಂಗ್ರೆಸ್‌ನಲ್ಲೇ ಅಪಸ್ವರ ಕೇಳಿ ಬಂದಿದೆ. ಇದು ನನ್ನ ಶಕ್ತಿ ಪ್ರದರ್ಶನವಲ್ಲ, ಕಾರ್ಯಕರ್ತರೆಲ್ಲಾ ಸೇರಿ ನನ್ನ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ ಅಷ್ಟೇ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ವಿಶೇಷ ಸಂದರ್ಶನ ನೀಡಿದ್ದಾರೆ. ತಮ್ಮ ರಾಜಕೀಯ ಜೀವನ, ಸಿದ್ದರಾಮೋತ್ಸವ, ಪ್ರಸಕ್ತ ರಾಜಕೀಯದ ಬಗ್ಗೆ ಮಾತನಾಡಿದ್ದಾರೆ. 


 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more