ನಾವು ಮಾಡಿದ ಕೆಲಸವನ್ನೇ ನರೇಂದ್ರ ಮೋದಿ ಉದ್ಘಾಟಿಸ್ತಾರೆ: ಸಿದ್ದರಾಮಯ್ಯ ಟೀಕೆ

ನಾವು ಮಾಡಿದ ಕೆಲಸವನ್ನೇ ನರೇಂದ್ರ ಮೋದಿ ಉದ್ಘಾಟಿಸ್ತಾರೆ: ಸಿದ್ದರಾಮಯ್ಯ ಟೀಕೆ

Published : Feb 06, 2023, 05:18 PM IST

ನಾವು ಮಾಡಿದ ಕೆಲಸವನ್ನೇ ಮೋದಿ ಉದ್ಘಾಟಿಸ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ವಿಚಾರವಾಗಿ, ಕಲಬುರಗಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದ್ದಾರೆ. ನಾವು ಅಡುಗೆ ಮಾಡಿದ್ದೀವಿ, ಮೋದಿ ಬಡಿಸಕ್ಕೆ ಬರ್ತಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಯುಪಿಎ ಸರ್ಕಾರ ಇದ್ದಾಗ HAL ಘಟಕ ಮಾಡಿದ್ದು, ಈಗ ಹೆಚ್‌ಎಎಲ್‌ ಘಟಕ ಉದ್ಗಾಟನೆಗೆ ಮೋದಿ ಬರುತ್ತಿದ್ದಾರೆ. ಕಲಬುರಗಿ ಹಕ್ಕು ಪತ್ರ ವಿತರಣೆಗೆ ಮೋದಿ ಬಂದಿದ್ರು, ನಾನು ಸಿಎಂ ಇದ್ದಾಗ ಒಂದು ಕಾನೂನು ಮಾಡಿದ್ದೆ ವಾಸಿಸುವವನೇ ಮನೆಯೊಡೆಯ ಎನ್ನುವ ಕಾನೂನು‌. ಆದ್ರೆ ಹಕ್ಕುಪತ್ರ ವಿತರಣೆಗೆ ಬಂದಿದ್ದು ಮಾತ್ರ ಮೋದಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ಸ್ವತಂತ್ರ ವ್ಯಕ್ತಿ, ಈ ಬಾರಿ ಕಾಂಗ್ರೆಸ್‌ನಿಂದ ಪ್ರಚಾರ ಮಾಡುತ್ತೇ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more