ನಾವು ಮಾಡಿದ ಕೆಲಸವನ್ನೇ ನರೇಂದ್ರ ಮೋದಿ ಉದ್ಘಾಟಿಸ್ತಾರೆ: ಸಿದ್ದರಾಮಯ್ಯ ಟೀಕೆ

ನಾವು ಮಾಡಿದ ಕೆಲಸವನ್ನೇ ನರೇಂದ್ರ ಮೋದಿ ಉದ್ಘಾಟಿಸ್ತಾರೆ: ಸಿದ್ದರಾಮಯ್ಯ ಟೀಕೆ

Published : Feb 06, 2023, 05:18 PM IST

ನಾವು ಮಾಡಿದ ಕೆಲಸವನ್ನೇ ಮೋದಿ ಉದ್ಘಾಟಿಸ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ವಿಚಾರವಾಗಿ, ಕಲಬುರಗಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದ್ದಾರೆ. ನಾವು ಅಡುಗೆ ಮಾಡಿದ್ದೀವಿ, ಮೋದಿ ಬಡಿಸಕ್ಕೆ ಬರ್ತಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಯುಪಿಎ ಸರ್ಕಾರ ಇದ್ದಾಗ HAL ಘಟಕ ಮಾಡಿದ್ದು, ಈಗ ಹೆಚ್‌ಎಎಲ್‌ ಘಟಕ ಉದ್ಗಾಟನೆಗೆ ಮೋದಿ ಬರುತ್ತಿದ್ದಾರೆ. ಕಲಬುರಗಿ ಹಕ್ಕು ಪತ್ರ ವಿತರಣೆಗೆ ಮೋದಿ ಬಂದಿದ್ರು, ನಾನು ಸಿಎಂ ಇದ್ದಾಗ ಒಂದು ಕಾನೂನು ಮಾಡಿದ್ದೆ ವಾಸಿಸುವವನೇ ಮನೆಯೊಡೆಯ ಎನ್ನುವ ಕಾನೂನು‌. ಆದ್ರೆ ಹಕ್ಕುಪತ್ರ ವಿತರಣೆಗೆ ಬಂದಿದ್ದು ಮಾತ್ರ ಮೋದಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ಸ್ವತಂತ್ರ ವ್ಯಕ್ತಿ, ಈ ಬಾರಿ ಕಾಂಗ್ರೆಸ್‌ನಿಂದ ಪ್ರಚಾರ ಮಾಡುತ್ತೇ ...

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more