ನಾವು ಮಾಡಿದ ಕೆಲಸವನ್ನೇ ನರೇಂದ್ರ ಮೋದಿ ಉದ್ಘಾಟಿಸ್ತಾರೆ: ಸಿದ್ದರಾಮಯ್ಯ ಟೀಕೆ

ನಾವು ಮಾಡಿದ ಕೆಲಸವನ್ನೇ ನರೇಂದ್ರ ಮೋದಿ ಉದ್ಘಾಟಿಸ್ತಾರೆ: ಸಿದ್ದರಾಮಯ್ಯ ಟೀಕೆ

Published : Feb 06, 2023, 05:18 PM IST

ನಾವು ಮಾಡಿದ ಕೆಲಸವನ್ನೇ ಮೋದಿ ಉದ್ಘಾಟಿಸ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ವಿಚಾರವಾಗಿ, ಕಲಬುರಗಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದ್ದಾರೆ. ನಾವು ಅಡುಗೆ ಮಾಡಿದ್ದೀವಿ, ಮೋದಿ ಬಡಿಸಕ್ಕೆ ಬರ್ತಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಯುಪಿಎ ಸರ್ಕಾರ ಇದ್ದಾಗ HAL ಘಟಕ ಮಾಡಿದ್ದು, ಈಗ ಹೆಚ್‌ಎಎಲ್‌ ಘಟಕ ಉದ್ಗಾಟನೆಗೆ ಮೋದಿ ಬರುತ್ತಿದ್ದಾರೆ. ಕಲಬುರಗಿ ಹಕ್ಕು ಪತ್ರ ವಿತರಣೆಗೆ ಮೋದಿ ಬಂದಿದ್ರು, ನಾನು ಸಿಎಂ ಇದ್ದಾಗ ಒಂದು ಕಾನೂನು ಮಾಡಿದ್ದೆ ವಾಸಿಸುವವನೇ ಮನೆಯೊಡೆಯ ಎನ್ನುವ ಕಾನೂನು‌. ಆದ್ರೆ ಹಕ್ಕುಪತ್ರ ವಿತರಣೆಗೆ ಬಂದಿದ್ದು ಮಾತ್ರ ಮೋದಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ಸ್ವತಂತ್ರ ವ್ಯಕ್ತಿ, ಈ ಬಾರಿ ಕಾಂಗ್ರೆಸ್‌ನಿಂದ ಪ್ರಚಾರ ಮಾಡುತ್ತೇ ...

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more