ನಾವು ಮಾಡಿದ ಕೆಲಸವನ್ನೇ ನರೇಂದ್ರ ಮೋದಿ ಉದ್ಘಾಟಿಸ್ತಾರೆ: ಸಿದ್ದರಾಮಯ್ಯ ಟೀಕೆ

ನಾವು ಮಾಡಿದ ಕೆಲಸವನ್ನೇ ನರೇಂದ್ರ ಮೋದಿ ಉದ್ಘಾಟಿಸ್ತಾರೆ: ಸಿದ್ದರಾಮಯ್ಯ ಟೀಕೆ

Published : Feb 06, 2023, 05:18 PM IST

ನಾವು ಮಾಡಿದ ಕೆಲಸವನ್ನೇ ಮೋದಿ ಉದ್ಘಾಟಿಸ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ವಿಚಾರವಾಗಿ, ಕಲಬುರಗಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದ್ದಾರೆ. ನಾವು ಅಡುಗೆ ಮಾಡಿದ್ದೀವಿ, ಮೋದಿ ಬಡಿಸಕ್ಕೆ ಬರ್ತಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಯುಪಿಎ ಸರ್ಕಾರ ಇದ್ದಾಗ HAL ಘಟಕ ಮಾಡಿದ್ದು, ಈಗ ಹೆಚ್‌ಎಎಲ್‌ ಘಟಕ ಉದ್ಗಾಟನೆಗೆ ಮೋದಿ ಬರುತ್ತಿದ್ದಾರೆ. ಕಲಬುರಗಿ ಹಕ್ಕು ಪತ್ರ ವಿತರಣೆಗೆ ಮೋದಿ ಬಂದಿದ್ರು, ನಾನು ಸಿಎಂ ಇದ್ದಾಗ ಒಂದು ಕಾನೂನು ಮಾಡಿದ್ದೆ ವಾಸಿಸುವವನೇ ಮನೆಯೊಡೆಯ ಎನ್ನುವ ಕಾನೂನು‌. ಆದ್ರೆ ಹಕ್ಕುಪತ್ರ ವಿತರಣೆಗೆ ಬಂದಿದ್ದು ಮಾತ್ರ ಮೋದಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ಸ್ವತಂತ್ರ ವ್ಯಕ್ತಿ, ಈ ಬಾರಿ ಕಾಂಗ್ರೆಸ್‌ನಿಂದ ಪ್ರಚಾರ ಮಾಡುತ್ತೇ ...

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more