ಮಂಗಳೂರು ಗಲಭೆ: ಸಿದ್ದರಾಮಯ್ಯ & ಟೀಂಗೂ ಮುಟ್ಟಿತು ಬಿಸಿ!

ಮಂಗಳೂರು ಗಲಭೆ: ಸಿದ್ದರಾಮಯ್ಯ & ಟೀಂಗೂ ಮುಟ್ಟಿತು ಬಿಸಿ!

Suvarna News   | Asianet News
Published : Dec 25, 2019, 12:44 PM ISTUpdated : Dec 25, 2019, 05:26 PM IST
  • ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಮಂಗಳೂರಿನಲ್ಲಿ ಹಿಂಸಾಚಾರ ಹಿನ್ನೆಲೆ
  • ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ
  • ಪೌರತ್ವ ಕಾಯ್ದೆ ಮತ್ತು ತದನಂತರದ ಬೆಳವಣಿಗೆ ಬಗ್ಗೆ ಸಿದ್ದರಾಮಯ್ಯ ನಿಲುವಿಗೆ ಆಕ್ಷೇಪ

ಬೆಂಗಳೂರು (ಡಿ.25): ಪೌರತ್ವ ತಿದ್ದುಪಡಿ ಕಾಯ್ದೆ (CAA) ವಿಚಾರವಾಗಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೂ ಬಿಸಿ ಮುಟ್ಟಿದೆ.

ಕಾಯ್ದೆ ಮತ್ತು ಗಲಾಟೆ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಟೀಂ ತೆಗೆದುಕೊಮಡಿರುವ ನಿಲುವಿಗೆ ಈಗ ಪಕ್ಷದಲ್ಲೇ ಅಪಸ್ವರ ಕೇಳಿಬಂದಿದೆಯಂತೆ. ಇಲ್ಲಿದ ಹೆಚ್ಚಿನ ವಿವರ...

ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಳೆದ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ, ಹಿಂಸಾಚಾರಕ್ಕೆ ತಿರುಗಿದ್ದು, ಇಬ್ಬರು ಪೊಲೀಸರ ಗುಂಡಿಗೆ ಬಲಿಯಾಗಿದ್ದರು.

ಡಿಸೆಂಬರ್ 25ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?