ಮಂಗಳೂರು ಗಲಭೆ: ಸಿದ್ದರಾಮಯ್ಯ & ಟೀಂಗೂ ಮುಟ್ಟಿತು ಬಿಸಿ!

ಮಂಗಳೂರು ಗಲಭೆ: ಸಿದ್ದರಾಮಯ್ಯ & ಟೀಂಗೂ ಮುಟ್ಟಿತು ಬಿಸಿ!

Published : Dec 25, 2019, 12:44 PM ISTUpdated : Dec 25, 2019, 05:26 PM IST
  • ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಮಂಗಳೂರಿನಲ್ಲಿ ಹಿಂಸಾಚಾರ ಹಿನ್ನೆಲೆ
  • ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ
  • ಪೌರತ್ವ ಕಾಯ್ದೆ ಮತ್ತು ತದನಂತರದ ಬೆಳವಣಿಗೆ ಬಗ್ಗೆ ಸಿದ್ದರಾಮಯ್ಯ ನಿಲುವಿಗೆ ಆಕ್ಷೇಪ

ಬೆಂಗಳೂರು (ಡಿ.25): ಪೌರತ್ವ ತಿದ್ದುಪಡಿ ಕಾಯ್ದೆ (CAA) ವಿಚಾರವಾಗಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೂ ಬಿಸಿ ಮುಟ್ಟಿದೆ.

ಕಾಯ್ದೆ ಮತ್ತು ಗಲಾಟೆ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಟೀಂ ತೆಗೆದುಕೊಮಡಿರುವ ನಿಲುವಿಗೆ ಈಗ ಪಕ್ಷದಲ್ಲೇ ಅಪಸ್ವರ ಕೇಳಿಬಂದಿದೆಯಂತೆ. ಇಲ್ಲಿದ ಹೆಚ್ಚಿನ ವಿವರ...

ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಳೆದ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ, ಹಿಂಸಾಚಾರಕ್ಕೆ ತಿರುಗಿದ್ದು, ಇಬ್ಬರು ಪೊಲೀಸರ ಗುಂಡಿಗೆ ಬಲಿಯಾಗಿದ್ದರು.

ಡಿಸೆಂಬರ್ 25ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!