ವರುಣಾದಲ್ಲಿ ಸಿದ್ದರಾಮಯ್ಯ ಕೈಹಿಡೀತಾರಾ ಜನ, ಜಾತಿ ಲೆಕ್ಕಾಚಾರದಲ್ಲಿ ಅಡಗಿದೆ ರಹಸ್ಯ!

ವರುಣಾದಲ್ಲಿ ಸಿದ್ದರಾಮಯ್ಯ ಕೈಹಿಡೀತಾರಾ ಜನ, ಜಾತಿ ಲೆಕ್ಕಾಚಾರದಲ್ಲಿ ಅಡಗಿದೆ ರಹಸ್ಯ!

Published : Mar 30, 2023, 05:54 PM IST

ವರುಣಾ ಕ್ಷೇತ್ರದಲ್ಲಿ ಜಾತಿ ಹಾಗೂ ಜನಸಂಖ್ಯೆ ಸಿದ್ದರಾಮಯ್ಯಗೆ ವರವಾಗುತ್ತಾ? ಹೈಕಮಾಂಡ್ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲು ಆಯ್ಕೆ ಮಾಡಿಕೊಂಡ ಮಾನದಂಡಗಳೇನು?

ಕಾಂಗ್ರೆಸ್ ನಾಯಕ ಸಿದ್ದರಾಯ್ಯಗೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಟಿಕೆಟ್ ನೀಡಿದೆ. ಹಲವು ಸಮೀಕ್ಷೆಗಳ ಬಳಿಕ ವರುಣಾ ಕ್ಷೇತ್ರ ಯಾವುದೇ ಅಪಾಯ ಇಲ್ಲ ಅನ್ನೋದು ಖಚಿತಗೊಂಡಿದೆ. ಆದರೆ ಸಿದ್ದು ಒಲ್ಲದ ಮನಸ್ಸಿನಿಂದ ವರುಣಾ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಈ ವರುಣಾ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರದ ಭರ್ಜರಿಯಾಗಿ ನಡೆಯುತ್ತಿದೆ. ಹಾಗಾದರೆ ವರುಣಾದಲ್ಲಿನ ಜಾತಿ ಹಾಗೂ ಜನಸಂಖ್ಯೆ ಸಿದ್ದುಗೆ ಹೇಗೆ ವರವಾಗಲಿದೆ?
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more