ವರುಣಾದಲ್ಲಿ ಸಿದ್ದರಾಮಯ್ಯ ಕೈಹಿಡೀತಾರಾ ಜನ, ಜಾತಿ ಲೆಕ್ಕಾಚಾರದಲ್ಲಿ ಅಡಗಿದೆ ರಹಸ್ಯ!

ವರುಣಾದಲ್ಲಿ ಸಿದ್ದರಾಮಯ್ಯ ಕೈಹಿಡೀತಾರಾ ಜನ, ಜಾತಿ ಲೆಕ್ಕಾಚಾರದಲ್ಲಿ ಅಡಗಿದೆ ರಹಸ್ಯ!

Published : Mar 30, 2023, 05:54 PM IST

ವರುಣಾ ಕ್ಷೇತ್ರದಲ್ಲಿ ಜಾತಿ ಹಾಗೂ ಜನಸಂಖ್ಯೆ ಸಿದ್ದರಾಮಯ್ಯಗೆ ವರವಾಗುತ್ತಾ? ಹೈಕಮಾಂಡ್ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲು ಆಯ್ಕೆ ಮಾಡಿಕೊಂಡ ಮಾನದಂಡಗಳೇನು?

ಕಾಂಗ್ರೆಸ್ ನಾಯಕ ಸಿದ್ದರಾಯ್ಯಗೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಟಿಕೆಟ್ ನೀಡಿದೆ. ಹಲವು ಸಮೀಕ್ಷೆಗಳ ಬಳಿಕ ವರುಣಾ ಕ್ಷೇತ್ರ ಯಾವುದೇ ಅಪಾಯ ಇಲ್ಲ ಅನ್ನೋದು ಖಚಿತಗೊಂಡಿದೆ. ಆದರೆ ಸಿದ್ದು ಒಲ್ಲದ ಮನಸ್ಸಿನಿಂದ ವರುಣಾ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಈ ವರುಣಾ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರದ ಭರ್ಜರಿಯಾಗಿ ನಡೆಯುತ್ತಿದೆ. ಹಾಗಾದರೆ ವರುಣಾದಲ್ಲಿನ ಜಾತಿ ಹಾಗೂ ಜನಸಂಖ್ಯೆ ಸಿದ್ದುಗೆ ಹೇಗೆ ವರವಾಗಲಿದೆ?
 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more