ವರುಣಾದಲ್ಲಿ ಸಿದ್ದರಾಮಯ್ಯ ಕೈಹಿಡೀತಾರಾ ಜನ, ಜಾತಿ ಲೆಕ್ಕಾಚಾರದಲ್ಲಿ ಅಡಗಿದೆ ರಹಸ್ಯ!

ವರುಣಾದಲ್ಲಿ ಸಿದ್ದರಾಮಯ್ಯ ಕೈಹಿಡೀತಾರಾ ಜನ, ಜಾತಿ ಲೆಕ್ಕಾಚಾರದಲ್ಲಿ ಅಡಗಿದೆ ರಹಸ್ಯ!

Published : Mar 30, 2023, 05:54 PM IST

ವರುಣಾ ಕ್ಷೇತ್ರದಲ್ಲಿ ಜಾತಿ ಹಾಗೂ ಜನಸಂಖ್ಯೆ ಸಿದ್ದರಾಮಯ್ಯಗೆ ವರವಾಗುತ್ತಾ? ಹೈಕಮಾಂಡ್ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲು ಆಯ್ಕೆ ಮಾಡಿಕೊಂಡ ಮಾನದಂಡಗಳೇನು?

ಕಾಂಗ್ರೆಸ್ ನಾಯಕ ಸಿದ್ದರಾಯ್ಯಗೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಟಿಕೆಟ್ ನೀಡಿದೆ. ಹಲವು ಸಮೀಕ್ಷೆಗಳ ಬಳಿಕ ವರುಣಾ ಕ್ಷೇತ್ರ ಯಾವುದೇ ಅಪಾಯ ಇಲ್ಲ ಅನ್ನೋದು ಖಚಿತಗೊಂಡಿದೆ. ಆದರೆ ಸಿದ್ದು ಒಲ್ಲದ ಮನಸ್ಸಿನಿಂದ ವರುಣಾ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಈ ವರುಣಾ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರದ ಭರ್ಜರಿಯಾಗಿ ನಡೆಯುತ್ತಿದೆ. ಹಾಗಾದರೆ ವರುಣಾದಲ್ಲಿನ ಜಾತಿ ಹಾಗೂ ಜನಸಂಖ್ಯೆ ಸಿದ್ದುಗೆ ಹೇಗೆ ವರವಾಗಲಿದೆ?
 

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more