ವರುಣಾದಲ್ಲಿ ಸಿದ್ದರಾಮಯ್ಯ ಕೈಹಿಡೀತಾರಾ ಜನ, ಜಾತಿ ಲೆಕ್ಕಾಚಾರದಲ್ಲಿ ಅಡಗಿದೆ ರಹಸ್ಯ!

ವರುಣಾದಲ್ಲಿ ಸಿದ್ದರಾಮಯ್ಯ ಕೈಹಿಡೀತಾರಾ ಜನ, ಜಾತಿ ಲೆಕ್ಕಾಚಾರದಲ್ಲಿ ಅಡಗಿದೆ ರಹಸ್ಯ!

Published : Mar 30, 2023, 05:54 PM IST

ವರುಣಾ ಕ್ಷೇತ್ರದಲ್ಲಿ ಜಾತಿ ಹಾಗೂ ಜನಸಂಖ್ಯೆ ಸಿದ್ದರಾಮಯ್ಯಗೆ ವರವಾಗುತ್ತಾ? ಹೈಕಮಾಂಡ್ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲು ಆಯ್ಕೆ ಮಾಡಿಕೊಂಡ ಮಾನದಂಡಗಳೇನು?

ಕಾಂಗ್ರೆಸ್ ನಾಯಕ ಸಿದ್ದರಾಯ್ಯಗೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಟಿಕೆಟ್ ನೀಡಿದೆ. ಹಲವು ಸಮೀಕ್ಷೆಗಳ ಬಳಿಕ ವರುಣಾ ಕ್ಷೇತ್ರ ಯಾವುದೇ ಅಪಾಯ ಇಲ್ಲ ಅನ್ನೋದು ಖಚಿತಗೊಂಡಿದೆ. ಆದರೆ ಸಿದ್ದು ಒಲ್ಲದ ಮನಸ್ಸಿನಿಂದ ವರುಣಾ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಈ ವರುಣಾ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರದ ಭರ್ಜರಿಯಾಗಿ ನಡೆಯುತ್ತಿದೆ. ಹಾಗಾದರೆ ವರುಣಾದಲ್ಲಿನ ಜಾತಿ ಹಾಗೂ ಜನಸಂಖ್ಯೆ ಸಿದ್ದುಗೆ ಹೇಗೆ ವರವಾಗಲಿದೆ?
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more