ವರುಣಾದಲ್ಲಿ ಸಿದ್ದರಾಮಯ್ಯ ಕೈಹಿಡೀತಾರಾ ಜನ, ಜಾತಿ ಲೆಕ್ಕಾಚಾರದಲ್ಲಿ ಅಡಗಿದೆ ರಹಸ್ಯ!

ವರುಣಾದಲ್ಲಿ ಸಿದ್ದರಾಮಯ್ಯ ಕೈಹಿಡೀತಾರಾ ಜನ, ಜಾತಿ ಲೆಕ್ಕಾಚಾರದಲ್ಲಿ ಅಡಗಿದೆ ರಹಸ್ಯ!

Published : Mar 30, 2023, 05:54 PM IST

ವರುಣಾ ಕ್ಷೇತ್ರದಲ್ಲಿ ಜಾತಿ ಹಾಗೂ ಜನಸಂಖ್ಯೆ ಸಿದ್ದರಾಮಯ್ಯಗೆ ವರವಾಗುತ್ತಾ? ಹೈಕಮಾಂಡ್ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲು ಆಯ್ಕೆ ಮಾಡಿಕೊಂಡ ಮಾನದಂಡಗಳೇನು?

ಕಾಂಗ್ರೆಸ್ ನಾಯಕ ಸಿದ್ದರಾಯ್ಯಗೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಟಿಕೆಟ್ ನೀಡಿದೆ. ಹಲವು ಸಮೀಕ್ಷೆಗಳ ಬಳಿಕ ವರುಣಾ ಕ್ಷೇತ್ರ ಯಾವುದೇ ಅಪಾಯ ಇಲ್ಲ ಅನ್ನೋದು ಖಚಿತಗೊಂಡಿದೆ. ಆದರೆ ಸಿದ್ದು ಒಲ್ಲದ ಮನಸ್ಸಿನಿಂದ ವರುಣಾ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಈ ವರುಣಾ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರದ ಭರ್ಜರಿಯಾಗಿ ನಡೆಯುತ್ತಿದೆ. ಹಾಗಾದರೆ ವರುಣಾದಲ್ಲಿನ ಜಾತಿ ಹಾಗೂ ಜನಸಂಖ್ಯೆ ಸಿದ್ದುಗೆ ಹೇಗೆ ವರವಾಗಲಿದೆ?
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more