ಜೆಡಿಎಸ್‌ ಸೋಲಿಸುವಲ್ಲಿ ಸಿದ್ದರಾಮಯ್ಯ ಸಕ್ಸಸ್; ಕಾಂಗ್ರೆಸ್‌ ತೆಕ್ಕೆಗೆ ಕೆಲ ಶಾಸಕರು?

ಜೆಡಿಎಸ್‌ ಸೋಲಿಸುವಲ್ಲಿ ಸಿದ್ದರಾಮಯ್ಯ ಸಕ್ಸಸ್; ಕಾಂಗ್ರೆಸ್‌ ತೆಕ್ಕೆಗೆ ಕೆಲ ಶಾಸಕರು?

Published : Jun 10, 2022, 04:15 PM IST

ಜೆಡಿಎಸ್‌ಗೆ ಟಕ್ಕರ್ ಕೊಡಲೇಬೇಕೆಂದು ಸಿದ್ದರಾಮಯ್ಯ ಅವರು ಹೈಕಮಾಂಡ್ ಮಾತಿಗೂ ಸೊಪ್ಪು ಹಾಕದೇ ದಿಢೀರ್ ಎರಡನೇ ಅಭ್ಯರ್ಥಿಯನ್ನಾಗಿ ಮನ್ಸೂರ್ ಅಲಿ ಖಾನ್ ಆವರನ್ನ ಕಣಕ್ಕಿಳಿಸಿದ್ದಾರೆ. ಇದು ದಳಪತಿಗಳೀಗೆ ನುಂಗಲಾರದ ತುತ್ತಾಗಿಪರಿಣಮಿಸಿದೆ. ಇದರ ಮಧ್ಯೆ ಸಿದ್ದರಾಮಯ್ಯ ಅವರು ಕೆಲ ಜೆಡಿಎಸ್ ಶಾಸಕರಿಗೆ ಗಾಳ ಹಾಕಿದ್ದಾರೆ.   ಜೆಡಿಎಸ್‌ ಸೋಲಿಸುವಲ್ಲಿ ಸಿದ್ದರಾಮಯ್ಯ ಸಕ್ಸಸ್; ಕಾಂಗ್ರೆಸ್‌ ತೆಕ್ಕೆಗೆ ಕೆಲ ಶಾಸಕರು?

ಬೆಂಗಳೂರು, (ಜೂನ್.10): ಕರ್ನಾಟಕ ರಾಜ್ಯಸಭೆ ಚುನಾವಣೆಗೆ ಮತದಾನ ನಡೆದಿದೆ. ಬಿಜೆಪಿಯ ಇಬ್ಬರು ಹಾಗೂ ಕಾಂಗ್ರೆಸ್‌ನ ಜೈರಾಮ್ ರಮೇಶ್ ಅವರು ಗೆಲ್ಲುವುದು ಪಕ್ಕಾ. ಆದ್ರೆ, ನಾಲ್ಕನೇ  ಅಭ್ಯರ್ಥಿ ಗೆಲ್ಲೋದು ಯಾರು? ಎನ್ನುವ ಕುತೂಹಲ ಮೂಡಿಸಿದೆ.

ಕುಮಾರಸ್ವಾಮಿ ಗೆಳೆಯರ ಬಳಗವೇ ಶತ್ರು ವರ್ತುಲಚವಾಗಿದ್ದೇಗೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಜೆಡಿಎಸ್‌ಗೆ ಟಕ್ಕರ್ ಕೊಡಲೇಬೇಕೆಂದು ಸಿದ್ದರಾಮಯ್ಯ ಅವರು ಹೈಕಮಾಂಡ್ ಮಾತಿಗೂ ಸೊಪ್ಪು ಹಾಕದೇ ದಿಢೀರ್ ಎರಡನೇ ಅಭ್ಯರ್ಥಿಯನ್ನಾಗಿ ಮನ್ಸೂರ್ ಅಲಿ ಖಾನ್ ಆವರನ್ನ ಕಣಕ್ಕಿಳಿಸಿದ್ದಾರೆ. ಇದು ದಳಪತಿಗಳೀಗೆ ನುಂಗಲಾರದ ತುತ್ತಾಗಿಪರಿಣಮಿಸಿದೆ. ಇದರ ಮಧ್ಯೆ ಸಿದ್ದರಾಮಯ್ಯ ಅವರು ಕೆಲ ಜೆಡಿಎಸ್ ಶಾಸಕರಿಗೆ ಗಾಳ ಹಾಕಿದ್ದಾರೆ.   ಜೆಡಿಎಸ್‌ ಸೋಲಿಸುವಲ್ಲಿ ಸಿದ್ದರಾಮಯ್ಯ ಸಕ್ಸಸ್; ಕಾಂಗ್ರೆಸ್‌ ತೆಕ್ಕೆಗೆ ಕೆಲ ಶಾಸಕರು?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more