NewsHour ಸದನದಲ್ಲಿ ಸಿದ್ದರಾಮಯ್ಯ ಮೇಷ್ಟ್ರ ವ್ಯಾಕರಣ ಪಾಠ, ನಮ್ ಕಡೆ ಹಿಂಗೆ ಎಂದ ಆರ್ ಅಶೋಕ್!

NewsHour ಸದನದಲ್ಲಿ ಸಿದ್ದರಾಮಯ್ಯ ಮೇಷ್ಟ್ರ ವ್ಯಾಕರಣ ಪಾಠ, ನಮ್ ಕಡೆ ಹಿಂಗೆ ಎಂದ ಆರ್ ಅಶೋಕ್!

Published : Sep 15, 2022, 10:35 PM IST

ತಪ್ಪಾಗಿ ಉಚ್ಚರಿಸಿದ ಆರ್ ಅಶೋಕ್‌ಗೆ ಸಿದ್ದರಾಮಯ್ಯ ಕನ್ನಡ ಪಾಠ ಮಾಡಿದ್ದಾರೆ. ಇನ್ನು ಮತಾಂತರ ನಿಷೇಧ ವಿಧೇಯಕ ಅಂಗೀಕಾರ, ಒತ್ತುವರಿ ಚರ್ಚೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಲಾಪದಲ್ಲಿ ರಾಜಕಾಲುವೆ ಒತ್ತುವರಿ, ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಸೇರಿದಂತೆ ಹಲವು ಗಂಭೀರ ವಿಷಯಗಳ ಕುರಿತು ಚರ್ಚೆ, ಗದ್ದಲ, ಗಲಾಟನೆ ನಡೆದಿದೆ. ಇದರ ನಡುವೆ ಆರ್ ಅಶೋಕ್ ತಪ್ಪು ಉಚ್ಚಾರಕ್ಕೆ ಸಿದ್ದರಾಮಯ್ಯ ಕನ್ನಡದ ವ್ಯಾಕರಣ ಪಾಠ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಆರ್ ಅಶೋಕ್ ಇದು ಬೆಂಗಳೂರು ಭಾಷೆ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಆದರೆ ಮೈಸೂರು ಬೆಂಗಳೂರು ಭಾಷೆಯಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲ. ಸರಿಯಾಗಿ ಉಚ್ಚಾರ ಮಾಡಿ ಎಂದು ಸಿದ್ದು ಪಾಠ ಮಾಡಿದ್ದಾರೆ. ಈ ವಿಡೀಯೋ ವೈರಲ್ ಆಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more