NewsHour ಸದನದಲ್ಲಿ ಸಿದ್ದರಾಮಯ್ಯ ಮೇಷ್ಟ್ರ ವ್ಯಾಕರಣ ಪಾಠ, ನಮ್ ಕಡೆ ಹಿಂಗೆ ಎಂದ ಆರ್ ಅಶೋಕ್!

NewsHour ಸದನದಲ್ಲಿ ಸಿದ್ದರಾಮಯ್ಯ ಮೇಷ್ಟ್ರ ವ್ಯಾಕರಣ ಪಾಠ, ನಮ್ ಕಡೆ ಹಿಂಗೆ ಎಂದ ಆರ್ ಅಶೋಕ್!

Published : Sep 15, 2022, 10:35 PM IST

ತಪ್ಪಾಗಿ ಉಚ್ಚರಿಸಿದ ಆರ್ ಅಶೋಕ್‌ಗೆ ಸಿದ್ದರಾಮಯ್ಯ ಕನ್ನಡ ಪಾಠ ಮಾಡಿದ್ದಾರೆ. ಇನ್ನು ಮತಾಂತರ ನಿಷೇಧ ವಿಧೇಯಕ ಅಂಗೀಕಾರ, ಒತ್ತುವರಿ ಚರ್ಚೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಲಾಪದಲ್ಲಿ ರಾಜಕಾಲುವೆ ಒತ್ತುವರಿ, ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಸೇರಿದಂತೆ ಹಲವು ಗಂಭೀರ ವಿಷಯಗಳ ಕುರಿತು ಚರ್ಚೆ, ಗದ್ದಲ, ಗಲಾಟನೆ ನಡೆದಿದೆ. ಇದರ ನಡುವೆ ಆರ್ ಅಶೋಕ್ ತಪ್ಪು ಉಚ್ಚಾರಕ್ಕೆ ಸಿದ್ದರಾಮಯ್ಯ ಕನ್ನಡದ ವ್ಯಾಕರಣ ಪಾಠ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಆರ್ ಅಶೋಕ್ ಇದು ಬೆಂಗಳೂರು ಭಾಷೆ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಆದರೆ ಮೈಸೂರು ಬೆಂಗಳೂರು ಭಾಷೆಯಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲ. ಸರಿಯಾಗಿ ಉಚ್ಚಾರ ಮಾಡಿ ಎಂದು ಸಿದ್ದು ಪಾಠ ಮಾಡಿದ್ದಾರೆ. ಈ ವಿಡೀಯೋ ವೈರಲ್ ಆಗಿದೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more