NewsHour ಸದನದಲ್ಲಿ ಸಿದ್ದರಾಮಯ್ಯ ಮೇಷ್ಟ್ರ ವ್ಯಾಕರಣ ಪಾಠ, ನಮ್ ಕಡೆ ಹಿಂಗೆ ಎಂದ ಆರ್ ಅಶೋಕ್!

NewsHour ಸದನದಲ್ಲಿ ಸಿದ್ದರಾಮಯ್ಯ ಮೇಷ್ಟ್ರ ವ್ಯಾಕರಣ ಪಾಠ, ನಮ್ ಕಡೆ ಹಿಂಗೆ ಎಂದ ಆರ್ ಅಶೋಕ್!

Published : Sep 15, 2022, 10:35 PM IST

ತಪ್ಪಾಗಿ ಉಚ್ಚರಿಸಿದ ಆರ್ ಅಶೋಕ್‌ಗೆ ಸಿದ್ದರಾಮಯ್ಯ ಕನ್ನಡ ಪಾಠ ಮಾಡಿದ್ದಾರೆ. ಇನ್ನು ಮತಾಂತರ ನಿಷೇಧ ವಿಧೇಯಕ ಅಂಗೀಕಾರ, ಒತ್ತುವರಿ ಚರ್ಚೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಲಾಪದಲ್ಲಿ ರಾಜಕಾಲುವೆ ಒತ್ತುವರಿ, ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಸೇರಿದಂತೆ ಹಲವು ಗಂಭೀರ ವಿಷಯಗಳ ಕುರಿತು ಚರ್ಚೆ, ಗದ್ದಲ, ಗಲಾಟನೆ ನಡೆದಿದೆ. ಇದರ ನಡುವೆ ಆರ್ ಅಶೋಕ್ ತಪ್ಪು ಉಚ್ಚಾರಕ್ಕೆ ಸಿದ್ದರಾಮಯ್ಯ ಕನ್ನಡದ ವ್ಯಾಕರಣ ಪಾಠ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಆರ್ ಅಶೋಕ್ ಇದು ಬೆಂಗಳೂರು ಭಾಷೆ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಆದರೆ ಮೈಸೂರು ಬೆಂಗಳೂರು ಭಾಷೆಯಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲ. ಸರಿಯಾಗಿ ಉಚ್ಚಾರ ಮಾಡಿ ಎಂದು ಸಿದ್ದು ಪಾಠ ಮಾಡಿದ್ದಾರೆ. ಈ ವಿಡೀಯೋ ವೈರಲ್ ಆಗಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more