NewsHour ಸದನದಲ್ಲಿ ಸಿದ್ದರಾಮಯ್ಯ ಮೇಷ್ಟ್ರ ವ್ಯಾಕರಣ ಪಾಠ, ನಮ್ ಕಡೆ ಹಿಂಗೆ ಎಂದ ಆರ್ ಅಶೋಕ್!

NewsHour ಸದನದಲ್ಲಿ ಸಿದ್ದರಾಮಯ್ಯ ಮೇಷ್ಟ್ರ ವ್ಯಾಕರಣ ಪಾಠ, ನಮ್ ಕಡೆ ಹಿಂಗೆ ಎಂದ ಆರ್ ಅಶೋಕ್!

Published : Sep 15, 2022, 10:35 PM IST

ತಪ್ಪಾಗಿ ಉಚ್ಚರಿಸಿದ ಆರ್ ಅಶೋಕ್‌ಗೆ ಸಿದ್ದರಾಮಯ್ಯ ಕನ್ನಡ ಪಾಠ ಮಾಡಿದ್ದಾರೆ. ಇನ್ನು ಮತಾಂತರ ನಿಷೇಧ ವಿಧೇಯಕ ಅಂಗೀಕಾರ, ಒತ್ತುವರಿ ಚರ್ಚೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಲಾಪದಲ್ಲಿ ರಾಜಕಾಲುವೆ ಒತ್ತುವರಿ, ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಸೇರಿದಂತೆ ಹಲವು ಗಂಭೀರ ವಿಷಯಗಳ ಕುರಿತು ಚರ್ಚೆ, ಗದ್ದಲ, ಗಲಾಟನೆ ನಡೆದಿದೆ. ಇದರ ನಡುವೆ ಆರ್ ಅಶೋಕ್ ತಪ್ಪು ಉಚ್ಚಾರಕ್ಕೆ ಸಿದ್ದರಾಮಯ್ಯ ಕನ್ನಡದ ವ್ಯಾಕರಣ ಪಾಠ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಆರ್ ಅಶೋಕ್ ಇದು ಬೆಂಗಳೂರು ಭಾಷೆ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಆದರೆ ಮೈಸೂರು ಬೆಂಗಳೂರು ಭಾಷೆಯಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲ. ಸರಿಯಾಗಿ ಉಚ್ಚಾರ ಮಾಡಿ ಎಂದು ಸಿದ್ದು ಪಾಠ ಮಾಡಿದ್ದಾರೆ. ಈ ವಿಡೀಯೋ ವೈರಲ್ ಆಗಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more