NewsHour ಸದನದಲ್ಲಿ ಸಿದ್ದರಾಮಯ್ಯ ಮೇಷ್ಟ್ರ ವ್ಯಾಕರಣ ಪಾಠ, ನಮ್ ಕಡೆ ಹಿಂಗೆ ಎಂದ ಆರ್ ಅಶೋಕ್!

NewsHour ಸದನದಲ್ಲಿ ಸಿದ್ದರಾಮಯ್ಯ ಮೇಷ್ಟ್ರ ವ್ಯಾಕರಣ ಪಾಠ, ನಮ್ ಕಡೆ ಹಿಂಗೆ ಎಂದ ಆರ್ ಅಶೋಕ್!

Published : Sep 15, 2022, 10:35 PM IST

ತಪ್ಪಾಗಿ ಉಚ್ಚರಿಸಿದ ಆರ್ ಅಶೋಕ್‌ಗೆ ಸಿದ್ದರಾಮಯ್ಯ ಕನ್ನಡ ಪಾಠ ಮಾಡಿದ್ದಾರೆ. ಇನ್ನು ಮತಾಂತರ ನಿಷೇಧ ವಿಧೇಯಕ ಅಂಗೀಕಾರ, ಒತ್ತುವರಿ ಚರ್ಚೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಲಾಪದಲ್ಲಿ ರಾಜಕಾಲುವೆ ಒತ್ತುವರಿ, ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಸೇರಿದಂತೆ ಹಲವು ಗಂಭೀರ ವಿಷಯಗಳ ಕುರಿತು ಚರ್ಚೆ, ಗದ್ದಲ, ಗಲಾಟನೆ ನಡೆದಿದೆ. ಇದರ ನಡುವೆ ಆರ್ ಅಶೋಕ್ ತಪ್ಪು ಉಚ್ಚಾರಕ್ಕೆ ಸಿದ್ದರಾಮಯ್ಯ ಕನ್ನಡದ ವ್ಯಾಕರಣ ಪಾಠ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಆರ್ ಅಶೋಕ್ ಇದು ಬೆಂಗಳೂರು ಭಾಷೆ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಆದರೆ ಮೈಸೂರು ಬೆಂಗಳೂರು ಭಾಷೆಯಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲ. ಸರಿಯಾಗಿ ಉಚ್ಚಾರ ಮಾಡಿ ಎಂದು ಸಿದ್ದು ಪಾಠ ಮಾಡಿದ್ದಾರೆ. ಈ ವಿಡೀಯೋ ವೈರಲ್ ಆಗಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more