NewsHour ಸದನದಲ್ಲಿ ಸಿದ್ದರಾಮಯ್ಯ ಮೇಷ್ಟ್ರ ವ್ಯಾಕರಣ ಪಾಠ, ನಮ್ ಕಡೆ ಹಿಂಗೆ ಎಂದ ಆರ್ ಅಶೋಕ್!

NewsHour ಸದನದಲ್ಲಿ ಸಿದ್ದರಾಮಯ್ಯ ಮೇಷ್ಟ್ರ ವ್ಯಾಕರಣ ಪಾಠ, ನಮ್ ಕಡೆ ಹಿಂಗೆ ಎಂದ ಆರ್ ಅಶೋಕ್!

Published : Sep 15, 2022, 10:35 PM IST

ತಪ್ಪಾಗಿ ಉಚ್ಚರಿಸಿದ ಆರ್ ಅಶೋಕ್‌ಗೆ ಸಿದ್ದರಾಮಯ್ಯ ಕನ್ನಡ ಪಾಠ ಮಾಡಿದ್ದಾರೆ. ಇನ್ನು ಮತಾಂತರ ನಿಷೇಧ ವಿಧೇಯಕ ಅಂಗೀಕಾರ, ಒತ್ತುವರಿ ಚರ್ಚೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಲಾಪದಲ್ಲಿ ರಾಜಕಾಲುವೆ ಒತ್ತುವರಿ, ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಸೇರಿದಂತೆ ಹಲವು ಗಂಭೀರ ವಿಷಯಗಳ ಕುರಿತು ಚರ್ಚೆ, ಗದ್ದಲ, ಗಲಾಟನೆ ನಡೆದಿದೆ. ಇದರ ನಡುವೆ ಆರ್ ಅಶೋಕ್ ತಪ್ಪು ಉಚ್ಚಾರಕ್ಕೆ ಸಿದ್ದರಾಮಯ್ಯ ಕನ್ನಡದ ವ್ಯಾಕರಣ ಪಾಠ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಆರ್ ಅಶೋಕ್ ಇದು ಬೆಂಗಳೂರು ಭಾಷೆ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಆದರೆ ಮೈಸೂರು ಬೆಂಗಳೂರು ಭಾಷೆಯಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲ. ಸರಿಯಾಗಿ ಉಚ್ಚಾರ ಮಾಡಿ ಎಂದು ಸಿದ್ದು ಪಾಠ ಮಾಡಿದ್ದಾರೆ. ಈ ವಿಡೀಯೋ ವೈರಲ್ ಆಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more