ಅತ್ತ ದೆಹಲಿಯಲ್ಲಿ ಡಿಕೆಶಿ ಬ್ಯಾಟಿಂಗ್: ಇತ್ತ ಬೆಂಗ್ಳೂರಲ್ಲಿ ಸಿದ್ದು ಬಣ ಮೀಟಿಂಗ್

ಅತ್ತ ದೆಹಲಿಯಲ್ಲಿ ಡಿಕೆಶಿ ಬ್ಯಾಟಿಂಗ್: ಇತ್ತ ಬೆಂಗ್ಳೂರಲ್ಲಿ ಸಿದ್ದು ಬಣ ಮೀಟಿಂಗ್

Published : Jan 25, 2020, 04:59 PM ISTUpdated : Jan 25, 2020, 05:02 PM IST

 ಡಿಕೆಶಿ ದೆಹಲಿಗೆ ತೆರಳಿದ್ದು, ಕೆಪಿಸಿಸಿಗೆ ಎದುರಾಗಿರುವ ಗೊಂದಲಗಳ ನಿವಾರಣೆಗೆ ಕಸರತ್ತು ನಡೆಸಿದ್ದಾರೆ. ಆದ್ರೆ, ಇತ್ತ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ತಂಡದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ.
 

ಬೆಂಗಳೂರು,(ಜ.24): ಕೆಪಿಸಿಸಿ ಅಧ್ಯಕ್ಷ ಆಯ್ಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಶುರುವಾಗಿದೆ. ಒಂದು ಕಡೆ ಮೂಲ ಕಾಂಗ್ರೆಸ್ಸಿಗರು ಡಿಕೆಶಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆ: ವೇಣುಗೋಪಾಲ್ ಭೇಟಿ ಬಳಿಕ ಡಿಕೆಶಿ ಫಸ್ಟ್ ರಿಯಾಕ್ಷನ್

ಇತ್ತೀಚೆಗೆ ದೆಹಲಿಯಲ್ಲಿ ಸಿದ್ದರಾಮಯ್ಯನವರು ಹೈಕಾಂಡ್‌ಗೆ ಮುಂದೆ ತಮ್ಮ ಆಪ್ತರ ಪರ ಅಭಿಪ್ರಾಯ ತಿಳಿಸಿ ಬಂದಿದ್ದರು. ಇದೀಗ ಸ್ವತಃ ಡಿಕೆಶಿ ದೆಹಲಿಗೆ ತೆರಳಿದ್ದು, ಕೆಪಿಸಿಸಿಗೆ ಎದುರಾಗಿರುವ ಗೊಂದಲಗಳ ನಿವಾರಣೆಗೆ ಕಸರತ್ತು ನಡೆಸಿದ್ದಾರೆ. ಆದ್ರೆ, ಇತ್ತ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ತಂಡದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!