ಅತ್ತ ದೆಹಲಿಯಲ್ಲಿ ಡಿಕೆಶಿ ಬ್ಯಾಟಿಂಗ್: ಇತ್ತ ಬೆಂಗ್ಳೂರಲ್ಲಿ ಸಿದ್ದು ಬಣ ಮೀಟಿಂಗ್

ಅತ್ತ ದೆಹಲಿಯಲ್ಲಿ ಡಿಕೆಶಿ ಬ್ಯಾಟಿಂಗ್: ಇತ್ತ ಬೆಂಗ್ಳೂರಲ್ಲಿ ಸಿದ್ದು ಬಣ ಮೀಟಿಂಗ್

Published : Jan 25, 2020, 04:59 PM ISTUpdated : Jan 25, 2020, 05:02 PM IST

 ಡಿಕೆಶಿ ದೆಹಲಿಗೆ ತೆರಳಿದ್ದು, ಕೆಪಿಸಿಸಿಗೆ ಎದುರಾಗಿರುವ ಗೊಂದಲಗಳ ನಿವಾರಣೆಗೆ ಕಸರತ್ತು ನಡೆಸಿದ್ದಾರೆ. ಆದ್ರೆ, ಇತ್ತ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ತಂಡದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ.
 

ಬೆಂಗಳೂರು,(ಜ.24): ಕೆಪಿಸಿಸಿ ಅಧ್ಯಕ್ಷ ಆಯ್ಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಶುರುವಾಗಿದೆ. ಒಂದು ಕಡೆ ಮೂಲ ಕಾಂಗ್ರೆಸ್ಸಿಗರು ಡಿಕೆಶಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆ: ವೇಣುಗೋಪಾಲ್ ಭೇಟಿ ಬಳಿಕ ಡಿಕೆಶಿ ಫಸ್ಟ್ ರಿಯಾಕ್ಷನ್

ಇತ್ತೀಚೆಗೆ ದೆಹಲಿಯಲ್ಲಿ ಸಿದ್ದರಾಮಯ್ಯನವರು ಹೈಕಾಂಡ್‌ಗೆ ಮುಂದೆ ತಮ್ಮ ಆಪ್ತರ ಪರ ಅಭಿಪ್ರಾಯ ತಿಳಿಸಿ ಬಂದಿದ್ದರು. ಇದೀಗ ಸ್ವತಃ ಡಿಕೆಶಿ ದೆಹಲಿಗೆ ತೆರಳಿದ್ದು, ಕೆಪಿಸಿಸಿಗೆ ಎದುರಾಗಿರುವ ಗೊಂದಲಗಳ ನಿವಾರಣೆಗೆ ಕಸರತ್ತು ನಡೆಸಿದ್ದಾರೆ. ಆದ್ರೆ, ಇತ್ತ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ತಂಡದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?