ಅತ್ತ ದೆಹಲಿಯಲ್ಲಿ ಡಿಕೆಶಿ ಬ್ಯಾಟಿಂಗ್: ಇತ್ತ ಬೆಂಗ್ಳೂರಲ್ಲಿ ಸಿದ್ದು ಬಣ ಮೀಟಿಂಗ್

ಅತ್ತ ದೆಹಲಿಯಲ್ಲಿ ಡಿಕೆಶಿ ಬ್ಯಾಟಿಂಗ್: ಇತ್ತ ಬೆಂಗ್ಳೂರಲ್ಲಿ ಸಿದ್ದು ಬಣ ಮೀಟಿಂಗ್

Published : Jan 25, 2020, 04:59 PM ISTUpdated : Jan 25, 2020, 05:02 PM IST

 ಡಿಕೆಶಿ ದೆಹಲಿಗೆ ತೆರಳಿದ್ದು, ಕೆಪಿಸಿಸಿಗೆ ಎದುರಾಗಿರುವ ಗೊಂದಲಗಳ ನಿವಾರಣೆಗೆ ಕಸರತ್ತು ನಡೆಸಿದ್ದಾರೆ. ಆದ್ರೆ, ಇತ್ತ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ತಂಡದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ.
 

ಬೆಂಗಳೂರು,(ಜ.24): ಕೆಪಿಸಿಸಿ ಅಧ್ಯಕ್ಷ ಆಯ್ಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಶುರುವಾಗಿದೆ. ಒಂದು ಕಡೆ ಮೂಲ ಕಾಂಗ್ರೆಸ್ಸಿಗರು ಡಿಕೆಶಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆ: ವೇಣುಗೋಪಾಲ್ ಭೇಟಿ ಬಳಿಕ ಡಿಕೆಶಿ ಫಸ್ಟ್ ರಿಯಾಕ್ಷನ್

ಇತ್ತೀಚೆಗೆ ದೆಹಲಿಯಲ್ಲಿ ಸಿದ್ದರಾಮಯ್ಯನವರು ಹೈಕಾಂಡ್‌ಗೆ ಮುಂದೆ ತಮ್ಮ ಆಪ್ತರ ಪರ ಅಭಿಪ್ರಾಯ ತಿಳಿಸಿ ಬಂದಿದ್ದರು. ಇದೀಗ ಸ್ವತಃ ಡಿಕೆಶಿ ದೆಹಲಿಗೆ ತೆರಳಿದ್ದು, ಕೆಪಿಸಿಸಿಗೆ ಎದುರಾಗಿರುವ ಗೊಂದಲಗಳ ನಿವಾರಣೆಗೆ ಕಸರತ್ತು ನಡೆಸಿದ್ದಾರೆ. ಆದ್ರೆ, ಇತ್ತ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ತಂಡದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?