ದೇವೇಗೌಡ್ರನ್ನ ಭೇಟಿ ಮಾಡಿದ KPCC ಅಧ್ಯಕ್ಷ ಆಕಾಂಕ್ಷಿ ನಡೆಗೆ ಕಾಂಗ್ರೆಸ್‌ ಆಕ್ರೋಶ

ದೇವೇಗೌಡ್ರನ್ನ ಭೇಟಿ ಮಾಡಿದ KPCC ಅಧ್ಯಕ್ಷ ಆಕಾಂಕ್ಷಿ ನಡೆಗೆ ಕಾಂಗ್ರೆಸ್‌ ಆಕ್ರೋಶ

Published : Dec 12, 2019, 04:36 PM IST

ಬೈ ಎಲೆಕ್ಷನ್‌ನಲ್ಲಿ ಹೀನಾಯ ಸೋಲುಕಂಡಿರುವ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗ ಕಾಂಗ್ರೆಸ್ಸಿಗರ ಅಂತೆಲ್ಲ ಬಣಗಳಾಗಿವೆ. ಅದರಲ್ಲೂ ಸಿದ್ದರಾಮಯ್ಯ ಮೇಲೆ ಮೂಲ ಕಾಂಗ್ರೆಸ್ ನಾಯಕರು ಸಿಡಿದೆದ್ದು ನಿಂತಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ಭಾರೀ ಕುತೂಹಲ ಮೂಡಿಸಿದೆ. 

ಬೆಂಗಳೂರು, (ಡಿ.12): ಬೈ ಎಲೆಕ್ಷನ್‌ನಲ್ಲಿ ಹೀನಾಯ ಸೋಲುಕಂಡಿರುವ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗ ಕಾಂಗ್ರೆಸ್ಸಿಗರ ಅಂತೆಲ್ಲ ಬಣಗಳಾಗಿವೆ. ಅದರಲ್ಲೂ ಸಿದ್ದರಾಮಯ್ಯ ಮೇಲೆ ಮೂಲ ಕಾಂಗ್ರೆಸ್ ನಾಯಕರು ಸಿಡಿದೆದ್ದು ನಿಂತಿದ್ದಾರೆ.

KPCC ಕುರ್ಚಿ ಮೇಲೆ ಕಾಂಗ್ರೆಸ್ ಹಿರಿಯ ನಾಯಕನಿಂದ ಬಿತ್ತು ಮೊದಲ ಟವೆಲ್

ಇದರ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ಭಾರೀ ಕುತೂಹಲ ಮೂಡಿಸಿದೆ. ಕೆಲ ನಾಯಕರ ಕಣ್ಣುಕೆಂಪಾಗಿಸಿದೆ. ಅದರಲ್ಲೂ ಸಿದ್ದರಾಮಯ್ಯನವರ ಟೀಂ ಮುನಿಯಪ್ಪ ನಡೆಗೆ ಆಕ್ರೋಶಗೊಂಡಿದೆ. ಯಾಕೆ ಆಕ್ರೋಶ..? ವಿಡಿಯೋನಲ್ಲಿ ನೋಡಿ....

23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?