ದೇವೇಗೌಡ್ರನ್ನ ಭೇಟಿ ಮಾಡಿದ KPCC ಅಧ್ಯಕ್ಷ ಆಕಾಂಕ್ಷಿ ನಡೆಗೆ ಕಾಂಗ್ರೆಸ್‌ ಆಕ್ರೋಶ

ದೇವೇಗೌಡ್ರನ್ನ ಭೇಟಿ ಮಾಡಿದ KPCC ಅಧ್ಯಕ್ಷ ಆಕಾಂಕ್ಷಿ ನಡೆಗೆ ಕಾಂಗ್ರೆಸ್‌ ಆಕ್ರೋಶ

Published : Dec 12, 2019, 04:36 PM IST

ಬೈ ಎಲೆಕ್ಷನ್‌ನಲ್ಲಿ ಹೀನಾಯ ಸೋಲುಕಂಡಿರುವ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗ ಕಾಂಗ್ರೆಸ್ಸಿಗರ ಅಂತೆಲ್ಲ ಬಣಗಳಾಗಿವೆ. ಅದರಲ್ಲೂ ಸಿದ್ದರಾಮಯ್ಯ ಮೇಲೆ ಮೂಲ ಕಾಂಗ್ರೆಸ್ ನಾಯಕರು ಸಿಡಿದೆದ್ದು ನಿಂತಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ಭಾರೀ ಕುತೂಹಲ ಮೂಡಿಸಿದೆ. 

ಬೆಂಗಳೂರು, (ಡಿ.12): ಬೈ ಎಲೆಕ್ಷನ್‌ನಲ್ಲಿ ಹೀನಾಯ ಸೋಲುಕಂಡಿರುವ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗ ಕಾಂಗ್ರೆಸ್ಸಿಗರ ಅಂತೆಲ್ಲ ಬಣಗಳಾಗಿವೆ. ಅದರಲ್ಲೂ ಸಿದ್ದರಾಮಯ್ಯ ಮೇಲೆ ಮೂಲ ಕಾಂಗ್ರೆಸ್ ನಾಯಕರು ಸಿಡಿದೆದ್ದು ನಿಂತಿದ್ದಾರೆ.

KPCC ಕುರ್ಚಿ ಮೇಲೆ ಕಾಂಗ್ರೆಸ್ ಹಿರಿಯ ನಾಯಕನಿಂದ ಬಿತ್ತು ಮೊದಲ ಟವೆಲ್

ಇದರ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ಭಾರೀ ಕುತೂಹಲ ಮೂಡಿಸಿದೆ. ಕೆಲ ನಾಯಕರ ಕಣ್ಣುಕೆಂಪಾಗಿಸಿದೆ. ಅದರಲ್ಲೂ ಸಿದ್ದರಾಮಯ್ಯನವರ ಟೀಂ ಮುನಿಯಪ್ಪ ನಡೆಗೆ ಆಕ್ರೋಶಗೊಂಡಿದೆ. ಯಾಕೆ ಆಕ್ರೋಶ..? ವಿಡಿಯೋನಲ್ಲಿ ನೋಡಿ....

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?