ದೇವೇಗೌಡ್ರನ್ನ ಭೇಟಿ ಮಾಡಿದ KPCC ಅಧ್ಯಕ್ಷ ಆಕಾಂಕ್ಷಿ ನಡೆಗೆ ಕಾಂಗ್ರೆಸ್‌ ಆಕ್ರೋಶ

ದೇವೇಗೌಡ್ರನ್ನ ಭೇಟಿ ಮಾಡಿದ KPCC ಅಧ್ಯಕ್ಷ ಆಕಾಂಕ್ಷಿ ನಡೆಗೆ ಕಾಂಗ್ರೆಸ್‌ ಆಕ್ರೋಶ

Published : Dec 12, 2019, 04:36 PM IST

ಬೈ ಎಲೆಕ್ಷನ್‌ನಲ್ಲಿ ಹೀನಾಯ ಸೋಲುಕಂಡಿರುವ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗ ಕಾಂಗ್ರೆಸ್ಸಿಗರ ಅಂತೆಲ್ಲ ಬಣಗಳಾಗಿವೆ. ಅದರಲ್ಲೂ ಸಿದ್ದರಾಮಯ್ಯ ಮೇಲೆ ಮೂಲ ಕಾಂಗ್ರೆಸ್ ನಾಯಕರು ಸಿಡಿದೆದ್ದು ನಿಂತಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ಭಾರೀ ಕುತೂಹಲ ಮೂಡಿಸಿದೆ. 

ಬೆಂಗಳೂರು, (ಡಿ.12): ಬೈ ಎಲೆಕ್ಷನ್‌ನಲ್ಲಿ ಹೀನಾಯ ಸೋಲುಕಂಡಿರುವ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗ ಕಾಂಗ್ರೆಸ್ಸಿಗರ ಅಂತೆಲ್ಲ ಬಣಗಳಾಗಿವೆ. ಅದರಲ್ಲೂ ಸಿದ್ದರಾಮಯ್ಯ ಮೇಲೆ ಮೂಲ ಕಾಂಗ್ರೆಸ್ ನಾಯಕರು ಸಿಡಿದೆದ್ದು ನಿಂತಿದ್ದಾರೆ.

KPCC ಕುರ್ಚಿ ಮೇಲೆ ಕಾಂಗ್ರೆಸ್ ಹಿರಿಯ ನಾಯಕನಿಂದ ಬಿತ್ತು ಮೊದಲ ಟವೆಲ್

ಇದರ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ಭಾರೀ ಕುತೂಹಲ ಮೂಡಿಸಿದೆ. ಕೆಲ ನಾಯಕರ ಕಣ್ಣುಕೆಂಪಾಗಿಸಿದೆ. ಅದರಲ್ಲೂ ಸಿದ್ದರಾಮಯ್ಯನವರ ಟೀಂ ಮುನಿಯಪ್ಪ ನಡೆಗೆ ಆಕ್ರೋಶಗೊಂಡಿದೆ. ಯಾಕೆ ಆಕ್ರೋಶ..? ವಿಡಿಯೋನಲ್ಲಿ ನೋಡಿ....

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!