Farmer Laws: 'ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಜಯ'

Farmer Laws: 'ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಜಯ'

Published : Nov 19, 2021, 05:26 PM ISTUpdated : Nov 19, 2021, 05:30 PM IST

ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಶುಕ್ರವಾರ) ಬೆಳಗ್ಗೆ ದಿಢೀರನೆ ವಿವಾದಿತ ಮೂರು ಕೃಷಿ ಮಸೂದೆಗಳನ್ನು ವಾಪಸ್​ ತೆಗೆದುಕೊಳ್ಳುವ ನಿರ್ಧಾರ ಪ್ರಕಟಿಸಿದ್ದಾರೆ. ಇನ್ನು ಇದಕ್ಕೆ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ನ.19): ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಶುಕ್ರವಾರ) ಬೆಳಗ್ಗೆ ದಿಢೀರನೆ ವಿವಾದಿತ ಮೂರು ಕೃಷಿ ಮಸೂದೆಗಳನ್ನು ವಾಪಸ್​ ತೆಗೆದುಕೊಳ್ಳುವ ನಿರ್ಧಾರ ಪ್ರಕಟಿಸಿದ್ದಾರೆ. ಬಿಜೆಪಿ ನಾಯಕರು ಮತ್ತು ಆಡಳಿತಾರೂಢ ಬಿಜೆಪಿ ಸರ್ಕಾರದ ಮಂತ್ರಿಗಳು ಪ್ರಧಾನಿ ಮೋದಿಯ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

PM Address to Nation: ಕೃಷಿ ಕಾಯ್ದೆ ಹಿಂಪಡೆಯುವುದಾಗಿ ಘೋಷಿಸಿದ ಪ್ರಧಾನಿ ಮೋದಿ

ಇನ್ನು ಇದಕ್ಕೆ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು,,  ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ವ್ಯಾಖ್ಯಾನ ಮಾಡಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more