ಬಾದಾಮಿಗೆ ಸಿದ್ದರಾಮಯ್ಯ ಗುಡ್‌ಬೈ? ಮುಂದಿನ ಸ್ಪರ್ಧೆಗೆ ಈ ಕ್ಷೇತ್ರದ ಮೇಲೆ ಕಣ್ಣು!

ಬಾದಾಮಿಗೆ ಸಿದ್ದರಾಮಯ್ಯ ಗುಡ್‌ಬೈ? ಮುಂದಿನ ಸ್ಪರ್ಧೆಗೆ ಈ ಕ್ಷೇತ್ರದ ಮೇಲೆ ಕಣ್ಣು!

Published : Dec 18, 2020, 12:40 PM ISTUpdated : Dec 18, 2020, 01:22 PM IST

ಮಾಜಿ ಸಿಎಂ ಸಿದ್ದರಾಮಯ್ಯ 2023 ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದು ಹಾಲಿ ಕ್ಷೇತ್ರ ಬಾದಾಮಿ ಕ್ಷೇತ್ರಕ್ಕೆ ಗುಡ್‌ಬೈ ಹೇಳಲಿದ್ದಾರೆ.

ಬೆಂಗಳೂರು (ಡಿ. 18): ಮಾಜಿ ಸಿಎಂ ಸಿದ್ದರಾಮಯ್ಯ 2023 ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದು ಹಾಲಿ ಕ್ಷೇತ್ರ ಬಾದಾಮಿ ಕ್ಷೇತ್ರಕ್ಕೆ ಗುಡ್‌ಬೈ ಹೇಳಲಿದ್ದಾರೆ.

ಈ ಬಗ್ಗೆ ಆಪ್ತ ಜಮೀರ್ ಅಹ್ಮದ್ ಜೊತೆ ಒಂದು ಸುತ್ತಿನ ಚರ್ಚೆ ಕೂಡಾ ನಡೆಸಿದ್ದಾರೆ. ಸಿದ್ದು ಕ್ಷೇತ್ರ ಬದಲಾವಣೆಗೆ  ಪಕ್ಷದಲ್ಲಿಯೇ ಸಹಮತ ಮೂಡಿಲ್ಲ. ಪರಿಸ್ಥಿತಿ ನೋಡಿ ಮುಂದಿನ ನಿರ್ಧಾರ ಎಂದು ಕೈ ನಾಯಕರು ಹೇಳಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧಿಸಲಿದ್ದಾರೆ? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!  

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!