ಬಾದಾಮಿಗೆ ಸಿದ್ದರಾಮಯ್ಯ ಗುಡ್‌ಬೈ? ಮುಂದಿನ ಸ್ಪರ್ಧೆಗೆ ಈ ಕ್ಷೇತ್ರದ ಮೇಲೆ ಕಣ್ಣು!

ಬಾದಾಮಿಗೆ ಸಿದ್ದರಾಮಯ್ಯ ಗುಡ್‌ಬೈ? ಮುಂದಿನ ಸ್ಪರ್ಧೆಗೆ ಈ ಕ್ಷೇತ್ರದ ಮೇಲೆ ಕಣ್ಣು!

Published : Dec 18, 2020, 12:40 PM ISTUpdated : Dec 18, 2020, 01:22 PM IST

ಮಾಜಿ ಸಿಎಂ ಸಿದ್ದರಾಮಯ್ಯ 2023 ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದು ಹಾಲಿ ಕ್ಷೇತ್ರ ಬಾದಾಮಿ ಕ್ಷೇತ್ರಕ್ಕೆ ಗುಡ್‌ಬೈ ಹೇಳಲಿದ್ದಾರೆ.

ಬೆಂಗಳೂರು (ಡಿ. 18): ಮಾಜಿ ಸಿಎಂ ಸಿದ್ದರಾಮಯ್ಯ 2023 ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದು ಹಾಲಿ ಕ್ಷೇತ್ರ ಬಾದಾಮಿ ಕ್ಷೇತ್ರಕ್ಕೆ ಗುಡ್‌ಬೈ ಹೇಳಲಿದ್ದಾರೆ.

ಈ ಬಗ್ಗೆ ಆಪ್ತ ಜಮೀರ್ ಅಹ್ಮದ್ ಜೊತೆ ಒಂದು ಸುತ್ತಿನ ಚರ್ಚೆ ಕೂಡಾ ನಡೆಸಿದ್ದಾರೆ. ಸಿದ್ದು ಕ್ಷೇತ್ರ ಬದಲಾವಣೆಗೆ  ಪಕ್ಷದಲ್ಲಿಯೇ ಸಹಮತ ಮೂಡಿಲ್ಲ. ಪರಿಸ್ಥಿತಿ ನೋಡಿ ಮುಂದಿನ ನಿರ್ಧಾರ ಎಂದು ಕೈ ನಾಯಕರು ಹೇಳಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧಿಸಲಿದ್ದಾರೆ? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!  

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!