ಬಾದಾಮಿಗೆ ಸಿದ್ದರಾಮಯ್ಯ ಗುಡ್‌ಬೈ? ಮುಂದಿನ ಸ್ಪರ್ಧೆಗೆ ಈ ಕ್ಷೇತ್ರದ ಮೇಲೆ ಕಣ್ಣು!

ಬಾದಾಮಿಗೆ ಸಿದ್ದರಾಮಯ್ಯ ಗುಡ್‌ಬೈ? ಮುಂದಿನ ಸ್ಪರ್ಧೆಗೆ ಈ ಕ್ಷೇತ್ರದ ಮೇಲೆ ಕಣ್ಣು!

Published : Dec 18, 2020, 12:40 PM ISTUpdated : Dec 18, 2020, 01:22 PM IST

ಮಾಜಿ ಸಿಎಂ ಸಿದ್ದರಾಮಯ್ಯ 2023 ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದು ಹಾಲಿ ಕ್ಷೇತ್ರ ಬಾದಾಮಿ ಕ್ಷೇತ್ರಕ್ಕೆ ಗುಡ್‌ಬೈ ಹೇಳಲಿದ್ದಾರೆ.

ಬೆಂಗಳೂರು (ಡಿ. 18): ಮಾಜಿ ಸಿಎಂ ಸಿದ್ದರಾಮಯ್ಯ 2023 ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದು ಹಾಲಿ ಕ್ಷೇತ್ರ ಬಾದಾಮಿ ಕ್ಷೇತ್ರಕ್ಕೆ ಗುಡ್‌ಬೈ ಹೇಳಲಿದ್ದಾರೆ.

ಈ ಬಗ್ಗೆ ಆಪ್ತ ಜಮೀರ್ ಅಹ್ಮದ್ ಜೊತೆ ಒಂದು ಸುತ್ತಿನ ಚರ್ಚೆ ಕೂಡಾ ನಡೆಸಿದ್ದಾರೆ. ಸಿದ್ದು ಕ್ಷೇತ್ರ ಬದಲಾವಣೆಗೆ  ಪಕ್ಷದಲ್ಲಿಯೇ ಸಹಮತ ಮೂಡಿಲ್ಲ. ಪರಿಸ್ಥಿತಿ ನೋಡಿ ಮುಂದಿನ ನಿರ್ಧಾರ ಎಂದು ಕೈ ನಾಯಕರು ಹೇಳಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧಿಸಲಿದ್ದಾರೆ? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!  

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!