ಬಾದಾಮಿಗೆ ಸಿದ್ದರಾಮಯ್ಯ ಗುಡ್‌ಬೈ? ಮುಂದಿನ ಸ್ಪರ್ಧೆಗೆ ಈ ಕ್ಷೇತ್ರದ ಮೇಲೆ ಕಣ್ಣು!

ಬಾದಾಮಿಗೆ ಸಿದ್ದರಾಮಯ್ಯ ಗುಡ್‌ಬೈ? ಮುಂದಿನ ಸ್ಪರ್ಧೆಗೆ ಈ ಕ್ಷೇತ್ರದ ಮೇಲೆ ಕಣ್ಣು!

Published : Dec 18, 2020, 12:40 PM ISTUpdated : Dec 18, 2020, 01:22 PM IST

ಮಾಜಿ ಸಿಎಂ ಸಿದ್ದರಾಮಯ್ಯ 2023 ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದು ಹಾಲಿ ಕ್ಷೇತ್ರ ಬಾದಾಮಿ ಕ್ಷೇತ್ರಕ್ಕೆ ಗುಡ್‌ಬೈ ಹೇಳಲಿದ್ದಾರೆ.

ಬೆಂಗಳೂರು (ಡಿ. 18): ಮಾಜಿ ಸಿಎಂ ಸಿದ್ದರಾಮಯ್ಯ 2023 ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದು ಹಾಲಿ ಕ್ಷೇತ್ರ ಬಾದಾಮಿ ಕ್ಷೇತ್ರಕ್ಕೆ ಗುಡ್‌ಬೈ ಹೇಳಲಿದ್ದಾರೆ.

ಈ ಬಗ್ಗೆ ಆಪ್ತ ಜಮೀರ್ ಅಹ್ಮದ್ ಜೊತೆ ಒಂದು ಸುತ್ತಿನ ಚರ್ಚೆ ಕೂಡಾ ನಡೆಸಿದ್ದಾರೆ. ಸಿದ್ದು ಕ್ಷೇತ್ರ ಬದಲಾವಣೆಗೆ  ಪಕ್ಷದಲ್ಲಿಯೇ ಸಹಮತ ಮೂಡಿಲ್ಲ. ಪರಿಸ್ಥಿತಿ ನೋಡಿ ಮುಂದಿನ ನಿರ್ಧಾರ ಎಂದು ಕೈ ನಾಯಕರು ಹೇಳಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧಿಸಲಿದ್ದಾರೆ? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!  

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?