ಇಬ್ರಾಹಿಂ ಮನವೊಲಿಕೆಗೆ ಮುಂದಾದ ಸಿದ್ದರಾಮಯ್ಯ : ಎಚ್.ಸಿ.ಮಹದೇವಪ್ಪ ಸಂಧಾನ ಮಾತುಕತೆ

ಇಬ್ರಾಹಿಂ ಮನವೊಲಿಕೆಗೆ ಮುಂದಾದ ಸಿದ್ದರಾಮಯ್ಯ : ಎಚ್.ಸಿ.ಮಹದೇವಪ್ಪ ಸಂಧಾನ ಮಾತುಕತೆ

Published : Feb 07, 2022, 09:36 PM IST

ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷ ತೊರೆಯದಂತೆ ಮನವೊಲಿಕೆ ಮಾಡಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಸೂಚನೆ ಮೇರೆಗೆ ಎಚ್.ಸಿ.ಮಹದೇವಪ್ಪ ಅವರು ಇಬ್ರಾಹಿಂ ಜೊತೆ ಸಂಧಾನ ಮಾತುಕತೆ ನಡೆಸಿದರು.

ಬೆಂಗಳೂರು, (ಫೆ.07): ವಿಧಾನ ಪರಿಷತ್‌ ವಿಪಕ್ಷ ನಾಯಕನ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಮುನಿಸಿಕೊಂಡಿರುವ ಇಬ್ರಾಹಿಂ ಕಾಂಗ್ರೆಸ್‌ ತೊರೆಯಲು ನಿರ್ಧರಿಸಿದ್ದು, ಶೀಘ್ರವೇ ಕಾಂಗ್ರೆಸ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ ಸೇರಲು ತೀರ್ಮಾನಿಸಿದ್ದಾರೆ.

Karnataka Congress ಫೆ.14ರಂದು ಲವರ್ಸ್ ಡೇ, ಅಂದೇ ರಾಜೀನಾಮೆ ನೀಡ್ತೇನೆ, ಇಬ್ರಾಹಿಂ ಘೋಷಣೆ

 ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷ ತೊರೆಯದಂತೆ ಮನವೊಲಿಕೆ ಮಾಡಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಸೂಚನೆ ಮೇರೆಗೆ ಎಚ್.ಸಿ.ಮಹದೇವಪ್ಪ ಅವರು ಇಬ್ರಾಹಿಂ ಜೊತೆ ಸಂಧಾನ ಮಾತುಕತೆ ನಡೆಸಿದರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more