ಇಬ್ರಾಹಿಂ ಮನವೊಲಿಕೆಗೆ ಮುಂದಾದ ಸಿದ್ದರಾಮಯ್ಯ : ಎಚ್.ಸಿ.ಮಹದೇವಪ್ಪ ಸಂಧಾನ ಮಾತುಕತೆ

ಇಬ್ರಾಹಿಂ ಮನವೊಲಿಕೆಗೆ ಮುಂದಾದ ಸಿದ್ದರಾಮಯ್ಯ : ಎಚ್.ಸಿ.ಮಹದೇವಪ್ಪ ಸಂಧಾನ ಮಾತುಕತೆ

Published : Feb 07, 2022, 09:36 PM IST

ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷ ತೊರೆಯದಂತೆ ಮನವೊಲಿಕೆ ಮಾಡಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಸೂಚನೆ ಮೇರೆಗೆ ಎಚ್.ಸಿ.ಮಹದೇವಪ್ಪ ಅವರು ಇಬ್ರಾಹಿಂ ಜೊತೆ ಸಂಧಾನ ಮಾತುಕತೆ ನಡೆಸಿದರು.

ಬೆಂಗಳೂರು, (ಫೆ.07): ವಿಧಾನ ಪರಿಷತ್‌ ವಿಪಕ್ಷ ನಾಯಕನ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಮುನಿಸಿಕೊಂಡಿರುವ ಇಬ್ರಾಹಿಂ ಕಾಂಗ್ರೆಸ್‌ ತೊರೆಯಲು ನಿರ್ಧರಿಸಿದ್ದು, ಶೀಘ್ರವೇ ಕಾಂಗ್ರೆಸ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ ಸೇರಲು ತೀರ್ಮಾನಿಸಿದ್ದಾರೆ.

Karnataka Congress ಫೆ.14ರಂದು ಲವರ್ಸ್ ಡೇ, ಅಂದೇ ರಾಜೀನಾಮೆ ನೀಡ್ತೇನೆ, ಇಬ್ರಾಹಿಂ ಘೋಷಣೆ

 ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷ ತೊರೆಯದಂತೆ ಮನವೊಲಿಕೆ ಮಾಡಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಸೂಚನೆ ಮೇರೆಗೆ ಎಚ್.ಸಿ.ಮಹದೇವಪ್ಪ ಅವರು ಇಬ್ರಾಹಿಂ ಜೊತೆ ಸಂಧಾನ ಮಾತುಕತೆ ನಡೆಸಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more