'HDK ಸಿಎಂ ಆಗಿದ್ರೆ ಸಿದ್ದರಾಮಯ್ಯ ಬಾಡಿಗೆ ಮನೆಯಲ್ಲೇ ಇರಬೇಕಿತ್ತು'

'HDK ಸಿಎಂ ಆಗಿದ್ರೆ ಸಿದ್ದರಾಮಯ್ಯ ಬಾಡಿಗೆ ಮನೆಯಲ್ಲೇ ಇರಬೇಕಿತ್ತು'

Published : Nov 02, 2020, 09:17 PM IST

ಎಚ್‌ಡಿ ಕುಮಾರಸ್ವಾಮಿ ಸಿಎಂ ಆಗಿದ್ರೆ ಸಿದ್ದರಾಮಯ್ಯ ಬಾಡಿಗೆ ಮನೆಯಲ್ಲೇ ಇರಬೇಕಿತ್ತು ಎಂದು ಸಚಿವರೊಬ್ಬರು ಹೇಳಿದ್ದಾರೆ.

ಹಾವೇರಿ, (ನ.02): ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕ ಮಾತಿನನ ಸಮರ ಮುಂದುವರೆದಿದೆ. ಅದರಲ್ಲೂ ಸಿದ್ದರಾಮಯ್ಯ ಅವರ ನಾಯಿ ಪದ ಬಳಿಕೆಗೆ ಬಿಜೆಪಿ ನಾಯಕರು ಸಿಡಿದೆದ್ದಿದ್ದು, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

'ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ ಏನಾಗುತ್ತೆ ಎಂಬುದಕ್ಕೆ ಕಟೀಲ್ ಸಾಕ್ಷಿ' 

ಎಚ್‌ಡಿ ಕುಮಾರಸ್ವಾಮಿ ಸಿಎಂ ಆಗಿದ್ರೆ ಸಿದ್ದರಾಮಯ್ಯ ಬಾಡಿಗೆ ಮನೆಯಲ್ಲೇ ಇರಬೇಕಿತ್ತು ಎಂದು ಸಚಿವರೊಬ್ಬರು ಹೇಳಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!