ಮೈಸೂರಿಗೆ ಎಂಟ್ರಿ ಕೊಟ್ಟ ಸಿದ್ದರಾಮಯ್ಯಗೆ ಭರ್ಜರಿ ಸ್ವಾಗತ: ಮೊಳಗದ ಮುಂದಿನ ಸಿಎಂ ಘೋಷಣೆ

ಮೈಸೂರಿಗೆ ಎಂಟ್ರಿ ಕೊಟ್ಟ ಸಿದ್ದರಾಮಯ್ಯಗೆ ಭರ್ಜರಿ ಸ್ವಾಗತ: ಮೊಳಗದ ಮುಂದಿನ ಸಿಎಂ ಘೋಷಣೆ

Published : Jun 30, 2021, 05:39 PM ISTUpdated : Jun 30, 2021, 05:41 PM IST

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಲವು ದಿನಗಳ ಬಳಿಕೆ ಮೈಸೂರು ಪ್ರವಾಸ ಕೈಗೊಂಡಿದ್ದಾರೆ.

ಮೈಸೂರು, (ಜೂನ್.30): ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಲವು ದಿನಗಳ ಬಳಿಕೆ ತವರು ಜಿಲ್ಲೆಯಾದ ಮೈಸೂರು ಪ್ರವಾಸ ಕೈಗೊಂಡಿದ್ದಾರೆ.

ಡಿಕೆಶಿ ಜೊತೆ ಸಮನ್ವಯ ಕೊರತೆ ಇಲ್ಲ- ಎಲ್ಲವೂ ಸುಳ್ಳು : ಸಿದ್ದರಾಮಯ್ಯ

ಇಂದು (ಬುಧವಾರ) ಕೊಲಂಬಿಯ ಸರ್ಕಲ್‌ ಬಳಿ ಸಿದ್ದರಾಮಯ್ಯಗೆ ಕಾರ್ಯಕರ್ತರು ಸ್ವಾಗತ ಕೋರಿದ್ದಾರೆ. ಆದ್ರೆ, ಸಿದ್ದರಾಮಯ್ಯ ತವರಲ್ಲಿ ಮೊಳಗದ ಸಿಎಂ ಘೋಷಣೆ ಎಲ್ಲೂ ಕೇಳಿ ಬರಲಿಲ್ಲ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!