ರಾಜಕೀಯವಾಗಿ ರಿಟೈರ್ಡ್ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೇಕೆ ಡಿಮ್ಯಾಂಡ್!? ಈ ಇಬ್ಬರು ನಾಯಕರ ಮುನಿಸಿಗೆ ಕಾರಣವೇನು..?

ರಾಜಕೀಯವಾಗಿ ರಿಟೈರ್ಡ್ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೇಕೆ ಡಿಮ್ಯಾಂಡ್!? ಈ ಇಬ್ಬರು ನಾಯಕರ ಮುನಿಸಿಗೆ ಕಾರಣವೇನು..?

Published : Apr 14, 2024, 05:42 PM ISTUpdated : Apr 14, 2024, 05:43 PM IST

8 ವರ್ಷಗಳ ಕುಸ್ತಿ.. ದಶಕಗಳ ದೋಸ್ತಿ..ಪ್ರಸಾದ್ ಈಗ ಯಾರ ಆಸ್ತಿ?
ಹಳೆ ಮೈಸೂರು ಗೆಲ್ಲಲು ದೋಸ್ತಿ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ
ಮೋದಿ ಸಮಾವೇಶಕ್ಕೂ ಮುನ್ನ ಬಿಗ್ ಟ್ವಿಸ್ಟ್ ಕೊಟ್ಟ ಸಿದ್ದರಾಮಯ್ಯ
 

8 ವರ್ಷಗಳ ಜಗಳ ಮರೆತು ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಶ್ರೀನಿವಾಸ್ ಪ್ರಸಾದ್(Srinivas Prasad) ಒಂದಾಗಿದ್ದಾರೆ. ರಾಜಕೀಯವಾಗಿ ನಿವೃತ್ತಿ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೆ ಇನ್ನೂ ಡಿಮ್ಯಾಂಡ್ ಮಾತ್ರ ಕಡಿಮೆ ಆಗಿಲ್ಲ. ಶ್ರೀನಿವಾಸ್ ಪ್ರಸಾದ್ 6 ಬಾರಿ ಸಂಸದರಾಗಿದ್ದವರು. ಹಳೆ ಮೈಸೂರು(Old Mysore) ಭಾಗದಲ್ಲಿ ದಲಿತ ಮತಗಳ ಮೇಲೆ ಸಂಸದ ಶ್ರೀನಿವಾಸ್ ಪ್ರಸಾದ್ ಹಿಡಿತ ಇಟ್ಟುಕೊಂಡಿದ್ದಾರೆ. ಇಂಥ ಪವರ್‌ಫುಲ್ ನಾಯಕನ ಬೆಂಬಲಕ್ಕೆ ಎಲ್ಲಾ ಪಕ್ಷಗಳು ಕಾಯ್ತಿವೆ. ಹಳೆ ಮೈಸೂರು ಭಾಗದಲ್ಲಿರೋ ಪವರ್‌ಫುಲ್ ಸಂಸದರು ಬಿಜೆಪಿಯಿಂದ(BJP) ಸದ್ಯ ದೂರವಾಗುತ್ತಿದ್ದಾರೆ ಎಂದೇ ಹೇಳಬಹುದು. ಅಲ್ಲದೇ ಅವರನ್ನು ಮೋದಿ(Narendra Modi) ಸಮಾವೇಶಕ್ಕೂ ಆಹ್ವಾನ ಮಾಡಿಲ್ಲ. ಬಿಜೆಪಿಯೇ ಚಾಮರಾಜನಗರ ಸಂಸದರನ್ನ ದೂರ ಮಾಡಿತಾ ಅನ್ನೋ ಪ್ರಶ್ನೆಗಳು ಮೂಡುತ್ತಿವೆ.

ಇದನ್ನೂ ವೀಕ್ಷಿಸಿ:  MB Patil on Kumaraswamy : ಕುಮಾರಸ್ವಾಮಿ ಬಿಜೆಪಿಗೆ ಹೋಗಿ ದಾರಿ ತಪ್ಪಿದ್ದಾರೆ: ಸಚಿವ ಎ.ಬಿ.ಪಾಟೀಲ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more