ರಾಜಕೀಯವಾಗಿ ರಿಟೈರ್ಡ್ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೇಕೆ ಡಿಮ್ಯಾಂಡ್!? ಈ ಇಬ್ಬರು ನಾಯಕರ ಮುನಿಸಿಗೆ ಕಾರಣವೇನು..?

ರಾಜಕೀಯವಾಗಿ ರಿಟೈರ್ಡ್ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೇಕೆ ಡಿಮ್ಯಾಂಡ್!? ಈ ಇಬ್ಬರು ನಾಯಕರ ಮುನಿಸಿಗೆ ಕಾರಣವೇನು..?

Published : Apr 14, 2024, 05:42 PM ISTUpdated : Apr 14, 2024, 05:43 PM IST

8 ವರ್ಷಗಳ ಕುಸ್ತಿ.. ದಶಕಗಳ ದೋಸ್ತಿ..ಪ್ರಸಾದ್ ಈಗ ಯಾರ ಆಸ್ತಿ?
ಹಳೆ ಮೈಸೂರು ಗೆಲ್ಲಲು ದೋಸ್ತಿ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ
ಮೋದಿ ಸಮಾವೇಶಕ್ಕೂ ಮುನ್ನ ಬಿಗ್ ಟ್ವಿಸ್ಟ್ ಕೊಟ್ಟ ಸಿದ್ದರಾಮಯ್ಯ
 

8 ವರ್ಷಗಳ ಜಗಳ ಮರೆತು ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಶ್ರೀನಿವಾಸ್ ಪ್ರಸಾದ್(Srinivas Prasad) ಒಂದಾಗಿದ್ದಾರೆ. ರಾಜಕೀಯವಾಗಿ ನಿವೃತ್ತಿ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೆ ಇನ್ನೂ ಡಿಮ್ಯಾಂಡ್ ಮಾತ್ರ ಕಡಿಮೆ ಆಗಿಲ್ಲ. ಶ್ರೀನಿವಾಸ್ ಪ್ರಸಾದ್ 6 ಬಾರಿ ಸಂಸದರಾಗಿದ್ದವರು. ಹಳೆ ಮೈಸೂರು(Old Mysore) ಭಾಗದಲ್ಲಿ ದಲಿತ ಮತಗಳ ಮೇಲೆ ಸಂಸದ ಶ್ರೀನಿವಾಸ್ ಪ್ರಸಾದ್ ಹಿಡಿತ ಇಟ್ಟುಕೊಂಡಿದ್ದಾರೆ. ಇಂಥ ಪವರ್‌ಫುಲ್ ನಾಯಕನ ಬೆಂಬಲಕ್ಕೆ ಎಲ್ಲಾ ಪಕ್ಷಗಳು ಕಾಯ್ತಿವೆ. ಹಳೆ ಮೈಸೂರು ಭಾಗದಲ್ಲಿರೋ ಪವರ್‌ಫುಲ್ ಸಂಸದರು ಬಿಜೆಪಿಯಿಂದ(BJP) ಸದ್ಯ ದೂರವಾಗುತ್ತಿದ್ದಾರೆ ಎಂದೇ ಹೇಳಬಹುದು. ಅಲ್ಲದೇ ಅವರನ್ನು ಮೋದಿ(Narendra Modi) ಸಮಾವೇಶಕ್ಕೂ ಆಹ್ವಾನ ಮಾಡಿಲ್ಲ. ಬಿಜೆಪಿಯೇ ಚಾಮರಾಜನಗರ ಸಂಸದರನ್ನ ದೂರ ಮಾಡಿತಾ ಅನ್ನೋ ಪ್ರಶ್ನೆಗಳು ಮೂಡುತ್ತಿವೆ.

ಇದನ್ನೂ ವೀಕ್ಷಿಸಿ:  MB Patil on Kumaraswamy : ಕುಮಾರಸ್ವಾಮಿ ಬಿಜೆಪಿಗೆ ಹೋಗಿ ದಾರಿ ತಪ್ಪಿದ್ದಾರೆ: ಸಚಿವ ಎ.ಬಿ.ಪಾಟೀಲ್‌

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more