ರಾಜಕೀಯವಾಗಿ ರಿಟೈರ್ಡ್ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೇಕೆ ಡಿಮ್ಯಾಂಡ್!? ಈ ಇಬ್ಬರು ನಾಯಕರ ಮುನಿಸಿಗೆ ಕಾರಣವೇನು..?

ರಾಜಕೀಯವಾಗಿ ರಿಟೈರ್ಡ್ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೇಕೆ ಡಿಮ್ಯಾಂಡ್!? ಈ ಇಬ್ಬರು ನಾಯಕರ ಮುನಿಸಿಗೆ ಕಾರಣವೇನು..?

Published : Apr 14, 2024, 05:42 PM ISTUpdated : Apr 14, 2024, 05:43 PM IST

8 ವರ್ಷಗಳ ಕುಸ್ತಿ.. ದಶಕಗಳ ದೋಸ್ತಿ..ಪ್ರಸಾದ್ ಈಗ ಯಾರ ಆಸ್ತಿ?
ಹಳೆ ಮೈಸೂರು ಗೆಲ್ಲಲು ದೋಸ್ತಿ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ
ಮೋದಿ ಸಮಾವೇಶಕ್ಕೂ ಮುನ್ನ ಬಿಗ್ ಟ್ವಿಸ್ಟ್ ಕೊಟ್ಟ ಸಿದ್ದರಾಮಯ್ಯ
 

8 ವರ್ಷಗಳ ಜಗಳ ಮರೆತು ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಶ್ರೀನಿವಾಸ್ ಪ್ರಸಾದ್(Srinivas Prasad) ಒಂದಾಗಿದ್ದಾರೆ. ರಾಜಕೀಯವಾಗಿ ನಿವೃತ್ತಿ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೆ ಇನ್ನೂ ಡಿಮ್ಯಾಂಡ್ ಮಾತ್ರ ಕಡಿಮೆ ಆಗಿಲ್ಲ. ಶ್ರೀನಿವಾಸ್ ಪ್ರಸಾದ್ 6 ಬಾರಿ ಸಂಸದರಾಗಿದ್ದವರು. ಹಳೆ ಮೈಸೂರು(Old Mysore) ಭಾಗದಲ್ಲಿ ದಲಿತ ಮತಗಳ ಮೇಲೆ ಸಂಸದ ಶ್ರೀನಿವಾಸ್ ಪ್ರಸಾದ್ ಹಿಡಿತ ಇಟ್ಟುಕೊಂಡಿದ್ದಾರೆ. ಇಂಥ ಪವರ್‌ಫುಲ್ ನಾಯಕನ ಬೆಂಬಲಕ್ಕೆ ಎಲ್ಲಾ ಪಕ್ಷಗಳು ಕಾಯ್ತಿವೆ. ಹಳೆ ಮೈಸೂರು ಭಾಗದಲ್ಲಿರೋ ಪವರ್‌ಫುಲ್ ಸಂಸದರು ಬಿಜೆಪಿಯಿಂದ(BJP) ಸದ್ಯ ದೂರವಾಗುತ್ತಿದ್ದಾರೆ ಎಂದೇ ಹೇಳಬಹುದು. ಅಲ್ಲದೇ ಅವರನ್ನು ಮೋದಿ(Narendra Modi) ಸಮಾವೇಶಕ್ಕೂ ಆಹ್ವಾನ ಮಾಡಿಲ್ಲ. ಬಿಜೆಪಿಯೇ ಚಾಮರಾಜನಗರ ಸಂಸದರನ್ನ ದೂರ ಮಾಡಿತಾ ಅನ್ನೋ ಪ್ರಶ್ನೆಗಳು ಮೂಡುತ್ತಿವೆ.

ಇದನ್ನೂ ವೀಕ್ಷಿಸಿ:  MB Patil on Kumaraswamy : ಕುಮಾರಸ್ವಾಮಿ ಬಿಜೆಪಿಗೆ ಹೋಗಿ ದಾರಿ ತಪ್ಪಿದ್ದಾರೆ: ಸಚಿವ ಎ.ಬಿ.ಪಾಟೀಲ್‌

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more