ರಾಜಕೀಯವಾಗಿ ರಿಟೈರ್ಡ್ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೇಕೆ ಡಿಮ್ಯಾಂಡ್!? ಈ ಇಬ್ಬರು ನಾಯಕರ ಮುನಿಸಿಗೆ ಕಾರಣವೇನು..?

ರಾಜಕೀಯವಾಗಿ ರಿಟೈರ್ಡ್ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೇಕೆ ಡಿಮ್ಯಾಂಡ್!? ಈ ಇಬ್ಬರು ನಾಯಕರ ಮುನಿಸಿಗೆ ಕಾರಣವೇನು..?

Published : Apr 14, 2024, 05:42 PM ISTUpdated : Apr 14, 2024, 05:43 PM IST

8 ವರ್ಷಗಳ ಕುಸ್ತಿ.. ದಶಕಗಳ ದೋಸ್ತಿ..ಪ್ರಸಾದ್ ಈಗ ಯಾರ ಆಸ್ತಿ?
ಹಳೆ ಮೈಸೂರು ಗೆಲ್ಲಲು ದೋಸ್ತಿ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ
ಮೋದಿ ಸಮಾವೇಶಕ್ಕೂ ಮುನ್ನ ಬಿಗ್ ಟ್ವಿಸ್ಟ್ ಕೊಟ್ಟ ಸಿದ್ದರಾಮಯ್ಯ
 

8 ವರ್ಷಗಳ ಜಗಳ ಮರೆತು ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಶ್ರೀನಿವಾಸ್ ಪ್ರಸಾದ್(Srinivas Prasad) ಒಂದಾಗಿದ್ದಾರೆ. ರಾಜಕೀಯವಾಗಿ ನಿವೃತ್ತಿ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೆ ಇನ್ನೂ ಡಿಮ್ಯಾಂಡ್ ಮಾತ್ರ ಕಡಿಮೆ ಆಗಿಲ್ಲ. ಶ್ರೀನಿವಾಸ್ ಪ್ರಸಾದ್ 6 ಬಾರಿ ಸಂಸದರಾಗಿದ್ದವರು. ಹಳೆ ಮೈಸೂರು(Old Mysore) ಭಾಗದಲ್ಲಿ ದಲಿತ ಮತಗಳ ಮೇಲೆ ಸಂಸದ ಶ್ರೀನಿವಾಸ್ ಪ್ರಸಾದ್ ಹಿಡಿತ ಇಟ್ಟುಕೊಂಡಿದ್ದಾರೆ. ಇಂಥ ಪವರ್‌ಫುಲ್ ನಾಯಕನ ಬೆಂಬಲಕ್ಕೆ ಎಲ್ಲಾ ಪಕ್ಷಗಳು ಕಾಯ್ತಿವೆ. ಹಳೆ ಮೈಸೂರು ಭಾಗದಲ್ಲಿರೋ ಪವರ್‌ಫುಲ್ ಸಂಸದರು ಬಿಜೆಪಿಯಿಂದ(BJP) ಸದ್ಯ ದೂರವಾಗುತ್ತಿದ್ದಾರೆ ಎಂದೇ ಹೇಳಬಹುದು. ಅಲ್ಲದೇ ಅವರನ್ನು ಮೋದಿ(Narendra Modi) ಸಮಾವೇಶಕ್ಕೂ ಆಹ್ವಾನ ಮಾಡಿಲ್ಲ. ಬಿಜೆಪಿಯೇ ಚಾಮರಾಜನಗರ ಸಂಸದರನ್ನ ದೂರ ಮಾಡಿತಾ ಅನ್ನೋ ಪ್ರಶ್ನೆಗಳು ಮೂಡುತ್ತಿವೆ.

ಇದನ್ನೂ ವೀಕ್ಷಿಸಿ:  MB Patil on Kumaraswamy : ಕುಮಾರಸ್ವಾಮಿ ಬಿಜೆಪಿಗೆ ಹೋಗಿ ದಾರಿ ತಪ್ಪಿದ್ದಾರೆ: ಸಚಿವ ಎ.ಬಿ.ಪಾಟೀಲ್‌

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more