ಸಿದ್ದರಾಮಯ್ಯ ಬುಡಕ್ಕೆ ಮತ್ತೊಂದು ಬಾಂಬ್ ಎಸೆದ ಕುಮಾರಸ್ವಾಮಿ; HDK ಹೇಳಿದ ಸಾಕಮ್ಮನ ಆ ಸ್ಟೋರಿಯೇನು?

ಸಿದ್ದರಾಮಯ್ಯ ಬುಡಕ್ಕೆ ಮತ್ತೊಂದು ಬಾಂಬ್ ಎಸೆದ ಕುಮಾರಸ್ವಾಮಿ; HDK ಹೇಳಿದ ಸಾಕಮ್ಮನ ಆ ಸ್ಟೋರಿಯೇನು?

Published : Oct 19, 2024, 01:41 PM IST

ರಾಜ್ಯ ರಾಜಕೀಯದಲ್ಲಿ ಹೊಸ ಕೋಲಾಹಲವೇ ಶುರುವಾಗಿದೆ. ಎಲ್ಲರ ಕಣ್ಣೀಗ ಮೈಸೂರಿನಲ್ಲಿರುವ ಮುಡಾ ಕಚೇರಿ ಮೇಲೆ. ಅಲ್ಲಿ ನಡೆದಿದೆ ಎನ್ನಲಾಗಿರುವ ಕರ್ಮಕಾಂಡದ ಜನ್ಮ ಜಾಲಾಡೋಕೆ ಎಂಟ್ರಿ ಕೊಟ್ಟಿದೆ ಇ.ಡಿ. 3 ನೋಟಿಸ್‌ಗೆ ಡೋಂಟ್ ಕೇರ್‌ ಅಂದಿದ್ರಿಂದ 20 ಅಧಿಕಾರಿಗಳೇ ಈಗ ಮುಡಾ ಬುಡಕ್ಕೆ ಬಂದಿದ್ದಾರೆ. ಲೋಕಯುಕ್ತದ ಕಂಟಕದಲ್ಲಿರುವ ಸಿದ್ದರಾಮಯ್ಯ ಸುತ್ತ ಇ.ಡಿ ಬಲೆಯು ವ್ಯಾಪಿಸುತ್ತಿದೆ. ಶೇಕ್ ಆಗ್ತಿರೋ ಕುರ್ಚಿ ಮೇಲೆ ಕೂತಿರೋ ಸಿಎಂಗೆ ಟೆನ್ಷನ್ ಹೆಚ್ಚಾಗಿದೆ. ಇದೇ ಈ ಹೊತ್ತಿನ ವಿಶೇಷ ಸಿಎಂಗೆ ಇ.ಡಿ ಇಕ್ಕಳ.

ಮುಡಾ ಪ್ರಕರಣದ  ಒಂದಿಷ್ಟು ದಾಖಲೆ ಪರಿಶೀಲನೆ ಮಾಡೋದಕ್ಕೆ ಮೈಸೂರಿನ ಮುಡಾ ಕಚೇರಿಗೆ ಇ.ಡಿ ಬಂದಿದೆ. ಆದ್ರೆ ಅಲ್ಲಿ ಯಾವ ದಾಖಲೆಯೂ ಇಲ್ವಂತೆ. ಹೀಗಂತ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಹಾಗಿದ್ರೆ ಅವರ ಆರೋಪದಂತೆ ಆ ದಾಖಲೆಗಳು ಏನಾದ್ವು? ಎಲ್ಲೋದ್ವು? ಎಂಬುದರ ಕುರಿತ ವರದಿ ಇಲ್ಲಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more