ಸಿದ್ದರಾಮಯ್ಯ ಬುಡಕ್ಕೆ ಮತ್ತೊಂದು ಬಾಂಬ್ ಎಸೆದ ಕುಮಾರಸ್ವಾಮಿ; HDK ಹೇಳಿದ ಸಾಕಮ್ಮನ ಆ ಸ್ಟೋರಿಯೇನು?

ಸಿದ್ದರಾಮಯ್ಯ ಬುಡಕ್ಕೆ ಮತ್ತೊಂದು ಬಾಂಬ್ ಎಸೆದ ಕುಮಾರಸ್ವಾಮಿ; HDK ಹೇಳಿದ ಸಾಕಮ್ಮನ ಆ ಸ್ಟೋರಿಯೇನು?

Published : Oct 19, 2024, 01:41 PM IST

ರಾಜ್ಯ ರಾಜಕೀಯದಲ್ಲಿ ಹೊಸ ಕೋಲಾಹಲವೇ ಶುರುವಾಗಿದೆ. ಎಲ್ಲರ ಕಣ್ಣೀಗ ಮೈಸೂರಿನಲ್ಲಿರುವ ಮುಡಾ ಕಚೇರಿ ಮೇಲೆ. ಅಲ್ಲಿ ನಡೆದಿದೆ ಎನ್ನಲಾಗಿರುವ ಕರ್ಮಕಾಂಡದ ಜನ್ಮ ಜಾಲಾಡೋಕೆ ಎಂಟ್ರಿ ಕೊಟ್ಟಿದೆ ಇ.ಡಿ. 3 ನೋಟಿಸ್‌ಗೆ ಡೋಂಟ್ ಕೇರ್‌ ಅಂದಿದ್ರಿಂದ 20 ಅಧಿಕಾರಿಗಳೇ ಈಗ ಮುಡಾ ಬುಡಕ್ಕೆ ಬಂದಿದ್ದಾರೆ. ಲೋಕಯುಕ್ತದ ಕಂಟಕದಲ್ಲಿರುವ ಸಿದ್ದರಾಮಯ್ಯ ಸುತ್ತ ಇ.ಡಿ ಬಲೆಯು ವ್ಯಾಪಿಸುತ್ತಿದೆ. ಶೇಕ್ ಆಗ್ತಿರೋ ಕುರ್ಚಿ ಮೇಲೆ ಕೂತಿರೋ ಸಿಎಂಗೆ ಟೆನ್ಷನ್ ಹೆಚ್ಚಾಗಿದೆ. ಇದೇ ಈ ಹೊತ್ತಿನ ವಿಶೇಷ ಸಿಎಂಗೆ ಇ.ಡಿ ಇಕ್ಕಳ.

ಮುಡಾ ಪ್ರಕರಣದ  ಒಂದಿಷ್ಟು ದಾಖಲೆ ಪರಿಶೀಲನೆ ಮಾಡೋದಕ್ಕೆ ಮೈಸೂರಿನ ಮುಡಾ ಕಚೇರಿಗೆ ಇ.ಡಿ ಬಂದಿದೆ. ಆದ್ರೆ ಅಲ್ಲಿ ಯಾವ ದಾಖಲೆಯೂ ಇಲ್ವಂತೆ. ಹೀಗಂತ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಹಾಗಿದ್ರೆ ಅವರ ಆರೋಪದಂತೆ ಆ ದಾಖಲೆಗಳು ಏನಾದ್ವು? ಎಲ್ಲೋದ್ವು? ಎಂಬುದರ ಕುರಿತ ವರದಿ ಇಲ್ಲಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more