ಸಿದ್ದರಾಮಯ್ಯ ಬುಡಕ್ಕೆ ಮತ್ತೊಂದು ಬಾಂಬ್ ಎಸೆದ ಕುಮಾರಸ್ವಾಮಿ; HDK ಹೇಳಿದ ಸಾಕಮ್ಮನ ಆ ಸ್ಟೋರಿಯೇನು?

ಸಿದ್ದರಾಮಯ್ಯ ಬುಡಕ್ಕೆ ಮತ್ತೊಂದು ಬಾಂಬ್ ಎಸೆದ ಕುಮಾರಸ್ವಾಮಿ; HDK ಹೇಳಿದ ಸಾಕಮ್ಮನ ಆ ಸ್ಟೋರಿಯೇನು?

Published : Oct 19, 2024, 01:41 PM IST

ರಾಜ್ಯ ರಾಜಕೀಯದಲ್ಲಿ ಹೊಸ ಕೋಲಾಹಲವೇ ಶುರುವಾಗಿದೆ. ಎಲ್ಲರ ಕಣ್ಣೀಗ ಮೈಸೂರಿನಲ್ಲಿರುವ ಮುಡಾ ಕಚೇರಿ ಮೇಲೆ. ಅಲ್ಲಿ ನಡೆದಿದೆ ಎನ್ನಲಾಗಿರುವ ಕರ್ಮಕಾಂಡದ ಜನ್ಮ ಜಾಲಾಡೋಕೆ ಎಂಟ್ರಿ ಕೊಟ್ಟಿದೆ ಇ.ಡಿ. 3 ನೋಟಿಸ್‌ಗೆ ಡೋಂಟ್ ಕೇರ್‌ ಅಂದಿದ್ರಿಂದ 20 ಅಧಿಕಾರಿಗಳೇ ಈಗ ಮುಡಾ ಬುಡಕ್ಕೆ ಬಂದಿದ್ದಾರೆ. ಲೋಕಯುಕ್ತದ ಕಂಟಕದಲ್ಲಿರುವ ಸಿದ್ದರಾಮಯ್ಯ ಸುತ್ತ ಇ.ಡಿ ಬಲೆಯು ವ್ಯಾಪಿಸುತ್ತಿದೆ. ಶೇಕ್ ಆಗ್ತಿರೋ ಕುರ್ಚಿ ಮೇಲೆ ಕೂತಿರೋ ಸಿಎಂಗೆ ಟೆನ್ಷನ್ ಹೆಚ್ಚಾಗಿದೆ. ಇದೇ ಈ ಹೊತ್ತಿನ ವಿಶೇಷ ಸಿಎಂಗೆ ಇ.ಡಿ ಇಕ್ಕಳ.

ಮುಡಾ ಪ್ರಕರಣದ  ಒಂದಿಷ್ಟು ದಾಖಲೆ ಪರಿಶೀಲನೆ ಮಾಡೋದಕ್ಕೆ ಮೈಸೂರಿನ ಮುಡಾ ಕಚೇರಿಗೆ ಇ.ಡಿ ಬಂದಿದೆ. ಆದ್ರೆ ಅಲ್ಲಿ ಯಾವ ದಾಖಲೆಯೂ ಇಲ್ವಂತೆ. ಹೀಗಂತ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಹಾಗಿದ್ರೆ ಅವರ ಆರೋಪದಂತೆ ಆ ದಾಖಲೆಗಳು ಏನಾದ್ವು? ಎಲ್ಲೋದ್ವು? ಎಂಬುದರ ಕುರಿತ ವರದಿ ಇಲ್ಲಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more