ಸಿದ್ದರಾಮಯ್ಯ ಬುಡಕ್ಕೆ ಮತ್ತೊಂದು ಬಾಂಬ್ ಎಸೆದ ಕುಮಾರಸ್ವಾಮಿ; HDK ಹೇಳಿದ ಸಾಕಮ್ಮನ ಆ ಸ್ಟೋರಿಯೇನು?

ಸಿದ್ದರಾಮಯ್ಯ ಬುಡಕ್ಕೆ ಮತ್ತೊಂದು ಬಾಂಬ್ ಎಸೆದ ಕುಮಾರಸ್ವಾಮಿ; HDK ಹೇಳಿದ ಸಾಕಮ್ಮನ ಆ ಸ್ಟೋರಿಯೇನು?

Published : Oct 19, 2024, 01:41 PM IST

ರಾಜ್ಯ ರಾಜಕೀಯದಲ್ಲಿ ಹೊಸ ಕೋಲಾಹಲವೇ ಶುರುವಾಗಿದೆ. ಎಲ್ಲರ ಕಣ್ಣೀಗ ಮೈಸೂರಿನಲ್ಲಿರುವ ಮುಡಾ ಕಚೇರಿ ಮೇಲೆ. ಅಲ್ಲಿ ನಡೆದಿದೆ ಎನ್ನಲಾಗಿರುವ ಕರ್ಮಕಾಂಡದ ಜನ್ಮ ಜಾಲಾಡೋಕೆ ಎಂಟ್ರಿ ಕೊಟ್ಟಿದೆ ಇ.ಡಿ. 3 ನೋಟಿಸ್‌ಗೆ ಡೋಂಟ್ ಕೇರ್‌ ಅಂದಿದ್ರಿಂದ 20 ಅಧಿಕಾರಿಗಳೇ ಈಗ ಮುಡಾ ಬುಡಕ್ಕೆ ಬಂದಿದ್ದಾರೆ. ಲೋಕಯುಕ್ತದ ಕಂಟಕದಲ್ಲಿರುವ ಸಿದ್ದರಾಮಯ್ಯ ಸುತ್ತ ಇ.ಡಿ ಬಲೆಯು ವ್ಯಾಪಿಸುತ್ತಿದೆ. ಶೇಕ್ ಆಗ್ತಿರೋ ಕುರ್ಚಿ ಮೇಲೆ ಕೂತಿರೋ ಸಿಎಂಗೆ ಟೆನ್ಷನ್ ಹೆಚ್ಚಾಗಿದೆ. ಇದೇ ಈ ಹೊತ್ತಿನ ವಿಶೇಷ ಸಿಎಂಗೆ ಇ.ಡಿ ಇಕ್ಕಳ.

ಮುಡಾ ಪ್ರಕರಣದ  ಒಂದಿಷ್ಟು ದಾಖಲೆ ಪರಿಶೀಲನೆ ಮಾಡೋದಕ್ಕೆ ಮೈಸೂರಿನ ಮುಡಾ ಕಚೇರಿಗೆ ಇ.ಡಿ ಬಂದಿದೆ. ಆದ್ರೆ ಅಲ್ಲಿ ಯಾವ ದಾಖಲೆಯೂ ಇಲ್ವಂತೆ. ಹೀಗಂತ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಹಾಗಿದ್ರೆ ಅವರ ಆರೋಪದಂತೆ ಆ ದಾಖಲೆಗಳು ಏನಾದ್ವು? ಎಲ್ಲೋದ್ವು? ಎಂಬುದರ ಕುರಿತ ವರದಿ ಇಲ್ಲಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more