ಸಿದ್ದರಾಮಯ್ಯ ಬುಡಕ್ಕೆ ಮತ್ತೊಂದು ಬಾಂಬ್ ಎಸೆದ ಕುಮಾರಸ್ವಾಮಿ; HDK ಹೇಳಿದ ಸಾಕಮ್ಮನ ಆ ಸ್ಟೋರಿಯೇನು?

ಸಿದ್ದರಾಮಯ್ಯ ಬುಡಕ್ಕೆ ಮತ್ತೊಂದು ಬಾಂಬ್ ಎಸೆದ ಕುಮಾರಸ್ವಾಮಿ; HDK ಹೇಳಿದ ಸಾಕಮ್ಮನ ಆ ಸ್ಟೋರಿಯೇನು?

Published : Oct 19, 2024, 01:41 PM IST

ರಾಜ್ಯ ರಾಜಕೀಯದಲ್ಲಿ ಹೊಸ ಕೋಲಾಹಲವೇ ಶುರುವಾಗಿದೆ. ಎಲ್ಲರ ಕಣ್ಣೀಗ ಮೈಸೂರಿನಲ್ಲಿರುವ ಮುಡಾ ಕಚೇರಿ ಮೇಲೆ. ಅಲ್ಲಿ ನಡೆದಿದೆ ಎನ್ನಲಾಗಿರುವ ಕರ್ಮಕಾಂಡದ ಜನ್ಮ ಜಾಲಾಡೋಕೆ ಎಂಟ್ರಿ ಕೊಟ್ಟಿದೆ ಇ.ಡಿ. 3 ನೋಟಿಸ್‌ಗೆ ಡೋಂಟ್ ಕೇರ್‌ ಅಂದಿದ್ರಿಂದ 20 ಅಧಿಕಾರಿಗಳೇ ಈಗ ಮುಡಾ ಬುಡಕ್ಕೆ ಬಂದಿದ್ದಾರೆ. ಲೋಕಯುಕ್ತದ ಕಂಟಕದಲ್ಲಿರುವ ಸಿದ್ದರಾಮಯ್ಯ ಸುತ್ತ ಇ.ಡಿ ಬಲೆಯು ವ್ಯಾಪಿಸುತ್ತಿದೆ. ಶೇಕ್ ಆಗ್ತಿರೋ ಕುರ್ಚಿ ಮೇಲೆ ಕೂತಿರೋ ಸಿಎಂಗೆ ಟೆನ್ಷನ್ ಹೆಚ್ಚಾಗಿದೆ. ಇದೇ ಈ ಹೊತ್ತಿನ ವಿಶೇಷ ಸಿಎಂಗೆ ಇ.ಡಿ ಇಕ್ಕಳ.

ಮುಡಾ ಪ್ರಕರಣದ  ಒಂದಿಷ್ಟು ದಾಖಲೆ ಪರಿಶೀಲನೆ ಮಾಡೋದಕ್ಕೆ ಮೈಸೂರಿನ ಮುಡಾ ಕಚೇರಿಗೆ ಇ.ಡಿ ಬಂದಿದೆ. ಆದ್ರೆ ಅಲ್ಲಿ ಯಾವ ದಾಖಲೆಯೂ ಇಲ್ವಂತೆ. ಹೀಗಂತ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಹಾಗಿದ್ರೆ ಅವರ ಆರೋಪದಂತೆ ಆ ದಾಖಲೆಗಳು ಏನಾದ್ವು? ಎಲ್ಲೋದ್ವು? ಎಂಬುದರ ಕುರಿತ ವರದಿ ಇಲ್ಲಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more