ಸಿದ್ದರಾಮಯ್ಯ ಬುಡಕ್ಕೆ ಮತ್ತೊಂದು ಬಾಂಬ್ ಎಸೆದ ಕುಮಾರಸ್ವಾಮಿ; HDK ಹೇಳಿದ ಸಾಕಮ್ಮನ ಆ ಸ್ಟೋರಿಯೇನು?

ಸಿದ್ದರಾಮಯ್ಯ ಬುಡಕ್ಕೆ ಮತ್ತೊಂದು ಬಾಂಬ್ ಎಸೆದ ಕುಮಾರಸ್ವಾಮಿ; HDK ಹೇಳಿದ ಸಾಕಮ್ಮನ ಆ ಸ್ಟೋರಿಯೇನು?

Published : Oct 19, 2024, 01:41 PM IST

ರಾಜ್ಯ ರಾಜಕೀಯದಲ್ಲಿ ಹೊಸ ಕೋಲಾಹಲವೇ ಶುರುವಾಗಿದೆ. ಎಲ್ಲರ ಕಣ್ಣೀಗ ಮೈಸೂರಿನಲ್ಲಿರುವ ಮುಡಾ ಕಚೇರಿ ಮೇಲೆ. ಅಲ್ಲಿ ನಡೆದಿದೆ ಎನ್ನಲಾಗಿರುವ ಕರ್ಮಕಾಂಡದ ಜನ್ಮ ಜಾಲಾಡೋಕೆ ಎಂಟ್ರಿ ಕೊಟ್ಟಿದೆ ಇ.ಡಿ. 3 ನೋಟಿಸ್‌ಗೆ ಡೋಂಟ್ ಕೇರ್‌ ಅಂದಿದ್ರಿಂದ 20 ಅಧಿಕಾರಿಗಳೇ ಈಗ ಮುಡಾ ಬುಡಕ್ಕೆ ಬಂದಿದ್ದಾರೆ. ಲೋಕಯುಕ್ತದ ಕಂಟಕದಲ್ಲಿರುವ ಸಿದ್ದರಾಮಯ್ಯ ಸುತ್ತ ಇ.ಡಿ ಬಲೆಯು ವ್ಯಾಪಿಸುತ್ತಿದೆ. ಶೇಕ್ ಆಗ್ತಿರೋ ಕುರ್ಚಿ ಮೇಲೆ ಕೂತಿರೋ ಸಿಎಂಗೆ ಟೆನ್ಷನ್ ಹೆಚ್ಚಾಗಿದೆ. ಇದೇ ಈ ಹೊತ್ತಿನ ವಿಶೇಷ ಸಿಎಂಗೆ ಇ.ಡಿ ಇಕ್ಕಳ.

ಮುಡಾ ಪ್ರಕರಣದ  ಒಂದಿಷ್ಟು ದಾಖಲೆ ಪರಿಶೀಲನೆ ಮಾಡೋದಕ್ಕೆ ಮೈಸೂರಿನ ಮುಡಾ ಕಚೇರಿಗೆ ಇ.ಡಿ ಬಂದಿದೆ. ಆದ್ರೆ ಅಲ್ಲಿ ಯಾವ ದಾಖಲೆಯೂ ಇಲ್ವಂತೆ. ಹೀಗಂತ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಹಾಗಿದ್ರೆ ಅವರ ಆರೋಪದಂತೆ ಆ ದಾಖಲೆಗಳು ಏನಾದ್ವು? ಎಲ್ಲೋದ್ವು? ಎಂಬುದರ ಕುರಿತ ವರದಿ ಇಲ್ಲಿದೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more