ಸಿದ್ದರಾಮಯ್ಯ ಬುಡಕ್ಕೆ ಮತ್ತೊಂದು ಬಾಂಬ್ ಎಸೆದ ಕುಮಾರಸ್ವಾಮಿ; HDK ಹೇಳಿದ ಸಾಕಮ್ಮನ ಆ ಸ್ಟೋರಿಯೇನು?

ಸಿದ್ದರಾಮಯ್ಯ ಬುಡಕ್ಕೆ ಮತ್ತೊಂದು ಬಾಂಬ್ ಎಸೆದ ಕುಮಾರಸ್ವಾಮಿ; HDK ಹೇಳಿದ ಸಾಕಮ್ಮನ ಆ ಸ್ಟೋರಿಯೇನು?

Published : Oct 19, 2024, 01:41 PM IST

ರಾಜ್ಯ ರಾಜಕೀಯದಲ್ಲಿ ಹೊಸ ಕೋಲಾಹಲವೇ ಶುರುವಾಗಿದೆ. ಎಲ್ಲರ ಕಣ್ಣೀಗ ಮೈಸೂರಿನಲ್ಲಿರುವ ಮುಡಾ ಕಚೇರಿ ಮೇಲೆ. ಅಲ್ಲಿ ನಡೆದಿದೆ ಎನ್ನಲಾಗಿರುವ ಕರ್ಮಕಾಂಡದ ಜನ್ಮ ಜಾಲಾಡೋಕೆ ಎಂಟ್ರಿ ಕೊಟ್ಟಿದೆ ಇ.ಡಿ. 3 ನೋಟಿಸ್‌ಗೆ ಡೋಂಟ್ ಕೇರ್‌ ಅಂದಿದ್ರಿಂದ 20 ಅಧಿಕಾರಿಗಳೇ ಈಗ ಮುಡಾ ಬುಡಕ್ಕೆ ಬಂದಿದ್ದಾರೆ. ಲೋಕಯುಕ್ತದ ಕಂಟಕದಲ್ಲಿರುವ ಸಿದ್ದರಾಮಯ್ಯ ಸುತ್ತ ಇ.ಡಿ ಬಲೆಯು ವ್ಯಾಪಿಸುತ್ತಿದೆ. ಶೇಕ್ ಆಗ್ತಿರೋ ಕುರ್ಚಿ ಮೇಲೆ ಕೂತಿರೋ ಸಿಎಂಗೆ ಟೆನ್ಷನ್ ಹೆಚ್ಚಾಗಿದೆ. ಇದೇ ಈ ಹೊತ್ತಿನ ವಿಶೇಷ ಸಿಎಂಗೆ ಇ.ಡಿ ಇಕ್ಕಳ.

ಮುಡಾ ಪ್ರಕರಣದ  ಒಂದಿಷ್ಟು ದಾಖಲೆ ಪರಿಶೀಲನೆ ಮಾಡೋದಕ್ಕೆ ಮೈಸೂರಿನ ಮುಡಾ ಕಚೇರಿಗೆ ಇ.ಡಿ ಬಂದಿದೆ. ಆದ್ರೆ ಅಲ್ಲಿ ಯಾವ ದಾಖಲೆಯೂ ಇಲ್ವಂತೆ. ಹೀಗಂತ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಹಾಗಿದ್ರೆ ಅವರ ಆರೋಪದಂತೆ ಆ ದಾಖಲೆಗಳು ಏನಾದ್ವು? ಎಲ್ಲೋದ್ವು? ಎಂಬುದರ ಕುರಿತ ವರದಿ ಇಲ್ಲಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more