ಕನ್ನಡಿಗರು ಶಾಂತಿಪ್ರಿಯರು ಹಾಗಂತ ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಠಾಕ್ರೆಗೆ ಸಿದ್ದು ಟಕ್ಕರ್

ಕನ್ನಡಿಗರು ಶಾಂತಿಪ್ರಿಯರು ಹಾಗಂತ ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಠಾಕ್ರೆಗೆ ಸಿದ್ದು ಟಕ್ಕರ್

Suvarna News   | Asianet News
Published : Jan 18, 2021, 12:50 PM ISTUpdated : Jan 18, 2021, 01:06 PM IST

'ಕನ್ನಡಿಗರು ಶಾಂತಿ ಪ್ರಿಯರು. ಅದೇ ನಮ್ಮ ದೌರ್ಬಲ್ಯ ಎಂದು ತಿಳಿಯಬೇಡಿ. ಕನ್ನಡಿಗರ ತಾಳ್ಮೆ ಪರೀಕ್ಷಿಸಬೇಡಿ. ಕರ್ನಾಟಕ ನೆಲ-ಜಲದ ವಿಚಾರದಲ್ಲಿ ಕಾಂಗ್ರೆಸ್ ರಾಜಿಯಿಲ್ಲ. ರಾಜಕಾರಣವೂ  ಇಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧಟತನ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು (ಜ. 18): ಬೆಳಗಾವಿ ಸೇರಿದಂತೆ ಕರ್ನಾಟಕ ಆಕ್ರಮಿತ ಗಡಿಪ್ರದೇಶಗಳನ್ನು ಮಹಾರಾಷ್ಟ್ರದಲ್ಲಿ ವಿಲೀನಗೊಳಿಸಲು ಬದ್ಧರಿರುವುದಾಗಿ ಮಹಾ ಸಿಎಂ ಉದ್ಧವ್ ಠಾಕ್ರೆ ಹೇಳಿರುವುದು ವಿವಾದದ ಕಿಡಿ ಹೊತ್ತಿಸಿದೆ. 

'ಕನ್ನಡಿಗರು ಶಾಂತಿ ಪ್ರಿಯರು. ಅದೇ ನಮ್ಮ ದೌರ್ಬಲ್ಯ ಎಂದು ತಿಳಿಯಬೇಡಿ. ಕನ್ನಡಿಗರ ತಾಳ್ಮೆ ಪರೀಕ್ಷಿಸಬೇಡಿ. ಕರ್ನಾಟಕ ನೆಲ-ಜಲದ ವಿಚಾರದಲ್ಲಿ ಕಾಂಗ್ರೆಸ್ ರಾಜಿಯಿಲ್ಲ. ರಾಜಕಾರಣವೂ  ಇಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧಟತನ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಉದ್ಧವ್ ಠಾಕ್ರೆ ಹೇಳಿಕೆಗೆ ಬಿಎಸ್‌ವೈ ತಕ್ಕ ಉತ್ತರ ಕೊಡಬೇಕು' ಎಂದು ಒತ್ತಾಯಿಸಿದ್ದಾರೆ. 


 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್