ಕನ್ನಡಿಗರು ಶಾಂತಿಪ್ರಿಯರು ಹಾಗಂತ ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಠಾಕ್ರೆಗೆ ಸಿದ್ದು ಟಕ್ಕರ್

ಕನ್ನಡಿಗರು ಶಾಂತಿಪ್ರಿಯರು ಹಾಗಂತ ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಠಾಕ್ರೆಗೆ ಸಿದ್ದು ಟಕ್ಕರ್

Suvarna News   | Asianet News
Published : Jan 18, 2021, 12:50 PM ISTUpdated : Jan 18, 2021, 01:06 PM IST

'ಕನ್ನಡಿಗರು ಶಾಂತಿ ಪ್ರಿಯರು. ಅದೇ ನಮ್ಮ ದೌರ್ಬಲ್ಯ ಎಂದು ತಿಳಿಯಬೇಡಿ. ಕನ್ನಡಿಗರ ತಾಳ್ಮೆ ಪರೀಕ್ಷಿಸಬೇಡಿ. ಕರ್ನಾಟಕ ನೆಲ-ಜಲದ ವಿಚಾರದಲ್ಲಿ ಕಾಂಗ್ರೆಸ್ ರಾಜಿಯಿಲ್ಲ. ರಾಜಕಾರಣವೂ  ಇಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧಟತನ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು (ಜ. 18): ಬೆಳಗಾವಿ ಸೇರಿದಂತೆ ಕರ್ನಾಟಕ ಆಕ್ರಮಿತ ಗಡಿಪ್ರದೇಶಗಳನ್ನು ಮಹಾರಾಷ್ಟ್ರದಲ್ಲಿ ವಿಲೀನಗೊಳಿಸಲು ಬದ್ಧರಿರುವುದಾಗಿ ಮಹಾ ಸಿಎಂ ಉದ್ಧವ್ ಠಾಕ್ರೆ ಹೇಳಿರುವುದು ವಿವಾದದ ಕಿಡಿ ಹೊತ್ತಿಸಿದೆ. 

'ಕನ್ನಡಿಗರು ಶಾಂತಿ ಪ್ರಿಯರು. ಅದೇ ನಮ್ಮ ದೌರ್ಬಲ್ಯ ಎಂದು ತಿಳಿಯಬೇಡಿ. ಕನ್ನಡಿಗರ ತಾಳ್ಮೆ ಪರೀಕ್ಷಿಸಬೇಡಿ. ಕರ್ನಾಟಕ ನೆಲ-ಜಲದ ವಿಚಾರದಲ್ಲಿ ಕಾಂಗ್ರೆಸ್ ರಾಜಿಯಿಲ್ಲ. ರಾಜಕಾರಣವೂ  ಇಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧಟತನ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಉದ್ಧವ್ ಠಾಕ್ರೆ ಹೇಳಿಕೆಗೆ ಬಿಎಸ್‌ವೈ ತಕ್ಕ ಉತ್ತರ ಕೊಡಬೇಕು' ಎಂದು ಒತ್ತಾಯಿಸಿದ್ದಾರೆ. 


 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!