'ಮುಂದೊಂದು ದಿನ ಸಿದ್ದರಾಮಯ್ಯನವರು ರಾಜಕಾರಣದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಆಗ್ತಾರೆ'

'ಮುಂದೊಂದು ದಿನ ಸಿದ್ದರಾಮಯ್ಯನವರು ರಾಜಕಾರಣದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಆಗ್ತಾರೆ'

Suvarna News   | Asianet News
Published : Oct 28, 2020, 03:51 PM IST

ಆರ್‌ಆರ್‌ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಕೃಷ್ಣಮೂರ್ತಿ ಪರ ಎಚ್‌ಡಿಕೆ ಪ್ರಚಾರ ನಡೆಸಿದರು. ಆಗ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಬೆಂಗಳೂರು (ಅ. 28): ಆರ್‌ಆರ್‌ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಕೃಷ್ಣಮೂರ್ತಿ ಪರ ಎಚ್‌ಡಿಕೆ ಪ್ರಚಾರ ನಡೆಸಿದರು. ಆಗ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಕೃಷ್ಣಮೂರ್ತಿಯವರು ಜೆಡಿಎಸ್‌ಗೆ ಮಾರಾಟವಾಗಿದ್ದಾರೆ ಎಂಬ ಸುದ್ದಿಗೆ ಏನು ಹೇಳುತ್ತೀರಿ? ಅಂದಾಗ, ಜೆಡಿಎಸ್‌ ಬಗ್ಗೆ ಜನರಿಗೆ ಒಲವು ಮೂಡುತ್ತಿರುವುದರಿಂದ ಕಾಂಗ್ರೆಸ್ ಹಾಗೂ ಬಿಜೆಪಿಯವರಿಗೆ ಆತಂಕ ಶುರುವಾಗಿದೆ. ಹಾಗಾಗಿ ಅಪಪ್ರಚಾರ ಮಾಡಲು ಶುರು ಮಾಡಿದ್ದಾರೆ. ಅದರಲ್ಲಿ ಅವರು ಯಶಸ್ವಿಯಾಗುವುದಿಲ್ಲ. ಮುಂದಿನ 3 ದಿನಗಳ ಕಾಲ ರಾಜರಾಜೇಶ್ವರಿ ನಗರದಲ್ಲಿರುತ್ತೇನೆ. ನಿಖಿಲ್ ಕೂಡಾ ಬರುತ್ತಾರೆ' ಎಂದಿದ್ದಾರೆ. 

ಜೆಡಿಎಸ್ ಆಟಕ್ಕುಂಟು, ಲೆಕ್ಕಕ್ಕಿಲ್ಲ ಎನ್ನುವ ಆರೋಪಕ್ಕೆ, ಸಿದ್ದರಾಮಯ್ಯನವರು ರಾಜಕಾರಣದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಅನ್ನುವ ದಿನ ಮುಂದೊಂದು ದಿನ ಬರುತ್ತದೆ. ಆಗ ನಾನು ಚರ್ಚೆ ಮಾಡುತ್ತೇನೆ' ಎಂದು ಹೇಳಿದ್ದಾರೆ. 

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?